For Quick Alerts
For Daily Alerts
Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ವಿರಚಿತ ನಮ್ಮ ಮುತ್ತು ರಿಲೀಸ್
News
oi-Rajendra
By Rajendra
|
ಬೆಂಗಳೂರು ಕುರುಬರಹಳ್ಳಿಯಲ್ಲಿ ನಿರ್ಮಿಸಿರುವ ಡಾ.ರಾಜ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಈ ಕೃತಿ ಬಿಡುಗಡೆ ಮಾಡಲಾಯಿತು. ಕನ್ನಡ ಚಲನಚಿತ್ರಗಳ ಧೀರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೃತಿಯನ್ನು ಬಿಡುಗಡೆ ಮಾಡಿದರು.
ಈ ಪುಸ್ತಕ ರಾಜ್ ಅವರ ಅಪರೂಪದ ಅನುಭವಗಳ ಸಾರಸಂಗ್ರಹ. ನಾರಾಯಣ್ ಅವರು ಬಹಳ ಶ್ರಮಪಟ್ಟು ರಾಜ್ ಜೊತೆಗಿನ ಅನುಭವಗಳ ಸಾರಸಂಗ್ರಹವನ್ನು ದಾಖಲಿಸಿದ್ದಾರೆ. ತೆರೆಯ ಮೇಲೆ ನೋಡಿರುವ ರಾಜ್ ಅವರನ್ನು ಮತ್ತೊಂದು ಲೋಕಕ್ಕೆ ಈ ಪುಸ್ತಕ ಕರೆದೊಯ್ಯುತ್ತದೆ.
ಚಾಲುಕ್ಯ ಡಾ.ರಾಜ್ ಕುಮಾರ್ ಪ್ರತಿಮೆ ಪ್ರತಿಷ್ಠಾಪನಾ ಟ್ರಸ್ಟ್, ಸಾಹಿತಿ ಕೋ.ಚನ್ನಬಸಪ್ಪ, ಬರಗೂರು ರಾಮಚಂದ್ರಪ್ಪ, ಬೆಂಗಳೂರು ಮೇಯರ್ ಡಿ.ವೆಂಕಟೇಶ್, ಮಾಜಿ ಸಚಿವ ರಾಮಲಿಂಗರೆಡ್ಡಿ, ಟ್ರಸ್ಟ್ ಗೌರವಾಧ್ಯಕ್ಷ ಎಂ ನಾಗರಾಜ್ ಉಪಸ್ಥಿತರಿದ್ದರು.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಿರ್ಮಾಪಕ ಎಸ್ ಎ ಚಿನ್ನೇಗೌಡ, ಫಿಲಂ ಚೇಂಬರ್ ಅಧ್ಯಕ್ಷ ವಿಜಯಕುಮಾರ್ ಸಹ ಕಾರ್ಯಕ್ರಮಕ್ಕೆ ಆಗಮಿಸಿದ್ದರು. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
A book on Rajkumar titled Namma Muttu was released on Friday (15th March) at Kurubarahalli, Bangalore. Written by the actor, director and producer S Narayan.
Story first published: Friday, March 15, 2013, 19:04 [IST]
Other articles published on Mar 15, 2013