Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
4 ದಿನ ಕಳೆದಿದ್ದರೆ, ನಂದಮೂರಿ ಹರಿಕೃಷ್ಣ ಜನ್ಮದಿನ: ಆದ್ರೆ ವಿಧಿ ಲಿಖಿತವೇ ಬೇರೆ.!
Recommended Video
ಈ ದುರಂತ ಘಟಿಸದೇ ಇದ್ದಿದ್ದರೆ, ಇನ್ನೂ ನಾಲ್ಕು ದಿನಗಳಲ್ಲಿ ನಂದಮೂರಿ ಹರಿಕೃಷ್ಣ ತಮ್ಮ 62ನೇ ಹುಟ್ಟುಹಬ್ಬವನ್ನ ಆಚರಿಸಿಕೊಳ್ತಿದ್ರು. ಆದ್ರೆ, ವಿಧಿ ಲಿಖಿತವೇ ಬೇರೆ ಆಗಿದೆ. ಮತ್ತೊಂದು ಜನ್ಮದಿನವನ್ನ ಸೆಲೆಬ್ರೇಟ್ ಮಾಡಿಕೊಳ್ಳುವ ಮುನ್ನವೇ ನಂದಿಮೂರಿ ಹರಿಕೃಷ್ಣ ಇಹಲೋಕ ತ್ಯಜಿಸಿದ್ದಾರೆ.
ನಂದಮೂರಿ ಹರಿಕೃಷ್ಣ ಹೇಳಿ ಕೇಳಿ ಟಾಲಿವುಡ್ ನಟ ಹಾಗೂ ರಾಜಕಾರಣಿ. ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ನಂದಮೂರಿ ಹರಿಕೃಷ್ಣ ಅವರ ಬರ್ತಡೇಯನ್ನ ಫ್ಯಾನ್ಸ್ ಗ್ರ್ಯಾಂಡ್ ಆಗಿ ಆಚರಣೆ ಮಾಡುತ್ತಾರೆ.
ಅಪಘಾತದಲ್ಲಿ ಎನ್ಟಿಆರ್ ಪುತ್ರ ನಂದಮೂರಿ ಹರಿಕೃಷ್ಣ ದುರ್ಮರಣ
ಆದ್ರೆ, ''ಈ ಬಾರಿ ತಮ್ಮ ಹುಟ್ಟುಹಬ್ಬದ ಆಚರಣೆ ಬೇಡ. ಅದಕ್ಕೆ ಖರ್ಚು ಮಾಡುವ ಹಣವನ್ನ ಕೇರಳ ಪ್ರವಾಹ ಪೀಡಿತರಿಗೆ ಹಾಗೂ ಆಂಧ್ರದ ಪ್ರವಾಹ ಸಂತ್ರಸ್ಥರಿಗೆ ನೀಡಿ'' ಎಂದು ನಂದಮೂರಿ ಹರಿಕೃಷ್ಣ ತಮ್ಮ ಅಭಿಮಾನಿಗಳಲ್ಲಿ ಪತ್ರ ಮುಖೇನ ಮನವಿ ಮಾಡಿದ್ದರು.
ಎಂಥಾ ದುರಂತ: ಅಪ್ಪ-ಮಗನ ಪ್ರಾಣ ತೆಗೆದದ್ದು ಒಂದೇ ಕಾರ್ ನಂಬರ್, ಒಂದೇ ಹೈವೇ.!
ಅಭಿಮಾನಿಗಳಿಗೆ ನಂದಮೂರಿ ಹರಿಕೃಷ್ಣ ಬರೆದಿದ್ದ ಪತ್ರ ಟ್ವಿಟ್ಟರ್ ನಲ್ಲಿ ಸದ್ಯ ವೈರಲ್ ಆಗಿದೆ.
#NandamuriHarikrishna 's last letter to his fans asking them not to celebrate his 62th Birthday on September 2nd, instead of spending money on bouquets n garland's use the money for #KeralaFloodRelief n rain effected areas in #AndhraPradesh pic.twitter.com/V5ttVFHnkm
— Nellutla Kavitha (@iamKavithaRao) August 29, 2018
ಅಭಿಮಾನಿಯ ಮದುವೆಯಲ್ಲಿ ಪಾಲ್ಗೊಳ್ಳಲು ನೆಲ್ಲೂರಿಗೆ ಇಂದು ಬೆಳಗ್ಗೆ ತೆರಳುತ್ತಿದ್ದ ನಂದಮೂರಿ ಹರಿಕೃಷ್ಣ ತೆಲಂಗಾಣದ ನಲ್ಗೊಂಡ ಬಳಿ ಅಪಘಾತಕ್ಕೀಡಾದರು. ತಕ್ಷಣ ಅವರನ್ನ ಆಸ್ಪತ್ರೆಗೆ ಕರೆದೊಯ್ದರೂ, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದ ಕಾರಣ ನಂದಮೂರಿ ಹರಿಕೃಷ್ಣ ಸಾವನ್ನಪ್ಪಿದರು.