For Quick Alerts
For Daily Alerts
Don't Miss!
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿನ ಸೌಂದರ್ಯ ಕಟ್ಟಿ ಕೊಟ್ಟ 'ನಂದನವನದೊಳ್ '
News
oi-Naveen Ms
By Naveen Ms
|
ಕನ್ನಡ ನಾಡಿನ ಸೌಂದರ್ಯವನ್ನು ಎಷ್ಟು ಹೇಳಿದರು ಕಡಿಮೆಯೇ. ಅದನ್ನು ಹೇಳಲು ಕವಿಗಳ ಪದಗಳು ಸಾಲುವುದಿಲ್ಲ. ಅದರಲ್ಲಿಯೂ ಕೊಡಗು ಜಿಲ್ಲೆ ಪ್ರಕೃತಿಯಿಂದ ಕರ್ನಾಟಕಕ್ಕೆ ಸಿಕ್ಕ ಕೊಡುಗೆ.
ಈಗ ಕೊಡಗಿನ ಕಥೆ ಹೇಳುವ ಒಂದು ಸಿನಿಮಾ ಕನ್ನಡದಲ್ಲಿ ಬರುತ್ತಿದೆ. ಅದೇ 'ನಂದನವನದೊಳ್'. ಇದು ಕನ್ನಡದ ಯುವ ತಂಡವಾದ ಯಕ್ಷಸಿರಿ ಕ್ರಿಯೇಷನ್ಸ್ ರವರ ಪ್ರಪ್ರಥಮ ಚಿತ್ರವಾಗಿದೆ. ಸದ್ಯ, ಈ ಸಿನಿಮಾದ ಒಂದು ಹಾಡು ಬಿಡುಗಡೆಯಾಗಿದ್ದು, ಜನಪ್ರಿಯತೆ ಗಳಿಸಿದೆ.
ಕಾವೇರಿ ತಾಯಿಯ ಬಗ್ಗೆಯ ಹಾಡು ಇದಾಗಿದೆ. 'ಕವಿಶಿಷ್ಯ' ಶ್ರೀ ಪಂಜೆ ಮಂಗೇಶರಾಯರು ಈ ಹಾಡಿನ ಸಾಹಿತ್ಯ ಬರೆದಿದ್ದಾರೆ. ಶಿವಸತ್ಯ ಅವರ ಸಂಗೀತ ಹಾಗೂ ರೀಟಾ ಉತ್ತಯ್ಯ ಅವರ ಧ್ವನಿ ಹಾಡಿನಲ್ಲಿದೆ. ಹಾಡು ಕೇಳಲು ಇಂಪಾಗಿದೆ.
ರಾಜ್ಯೋತ್ಸವದ ವಿಶೇಷ : ಸ್ಟಾರ್ ನಟರ ಕಡೆಯಿಂದ ಬಂದ ಶುಭಾಶಯಗಳು
'ನಂದನವನದೊಳ್ ' ಸಿನಿಮಾ ಈ ವರ್ಷಾಂತ್ಯದಲ್ಲಿ ತೆರೆ ಕಾಣಲಿದೆ. ಅಂದಹಾಗೆ, ಸದ್ಯ ಬಿಡುಗಡೆಯಾಗಿರುವ ಈ ಸಿನಿಮಾದ ಹಾಡನ್ನು ನೀವು ವೀಕ್ಷಿಸಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
'Nandanavanadol' kannada movie song released.