Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೊಡ್ಮನೆ ಊಟದ ರುಚಿ ಸವಿದ 'ನಟ ಸಾರ್ವಭೌಮ' ತಂಡ
ಡಾ.ರಾಜ್ ಕುಮಾರ್ ಅನ್ನವನ್ನು ದೇವರು ಎಂದು ನಂಬಿದ್ದರು. ಅವರ ಮನೆಗೆ ಯಾರೇ ಬಂದರು ಊಟ ಮಾಡಿಸದೆ ಕಳುಹಿಸುತ್ತಿರಲಿಲ್ಲ. ಅಂದಹಾಗೆ, ಈಗ ದೊಡ್ಮನೆ ಊಟ ಸವಿದಿರುವವರು 'ನಟ ಸಾರ್ವಭೌಮ' ಚಿತ್ರತಂಡ.
ಪುನೀತ್ ರಾಜ್ ಕುಮಾರ್ ಸದ್ಯ 'ನಟ ಸಾರ್ವಭೌಮ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಈ ಚಿತ್ರದ ನಿರ್ದೇಶಕರ ತಂಡಕ್ಕೆ ಅಪ್ಪು ವಿಶೇಷ ಔತಣವನ್ನು ಏರ್ಪಡಿಸಿದ್ದರು. ಚಿತ್ರದ ನಿರ್ದೇಶಕ ಪವನ್ ಒಡೆಯರ್, ಹಾಸ್ಯ ನಟ ಚಿಕ್ಕಣ್ಣ, ನಿರ್ದೇಶಕ ಕುಮಾರ್ ಹಾಗೂ ನಿರ್ದೇಶಕರ ತಂಡದವರು ಒಟ್ಟಿಗೆ ಊಟ ಮಾಡಿದ್ದಾರೆ.
'ನಟ ಸಾರ್ವಭೌಮ' ರೀಮೇಕ್ ಚಿತ್ರ ಅಲ್ಲ: ಸುಳ್ಳು ಸುದ್ದಿ ನಂಬಬೇಡಿ.!
ಅಪ್ಪು ನಿವಾಸದಲ್ಲಿ ಊಟ ಸವಿದ ವಿಚಾರವನ್ನು ಚಿತ್ರದ ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಅವರ ಕೈ ರುಚಿಯನ್ನು ಹೊಗಳಿದ್ದಾರೆ.
ಅಂದಹಾಗೆ, 'ರಣವಿಕ್ರಮ' ನಂತರ ಮತ್ತೆ ಪುನೀತ್ ರಾಜ್ ಕುಮಾರ್ ಅವರಿಗೆ ಪವನ್ ಒಡೆಯರ್ ಡೈರೆಕ್ಷನ್ ಮಾಡುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಈಗಾಗಲೇ ನಡೆಯುತ್ತಿದೆ.