Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ 'ಸಿದ್ಧಾರ್ಥ'ನ ಸ್ನೇಹಿತೆ ನಯನ
Recommended Video
ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. 'ಪ್ಯಾಟೆ ಹುಡುಗೀರ ಹಳ್ಳಿ ಲೈಫು' ಖ್ಯಾತಿಯ ನಟಿ ನಯನ ಪುಟ್ಟಸ್ವಾಮಿ ವಿವಾಹ ಇಂದು ನೆರವೇರಿದೆ. ಚರಣ್ ತೇಜ್ ಎಂಬ ಯುವಕನ ಜೊತೆ ಸದ್ಯ ನಯನ ಹಸೆಮಣೆ ಏರಿದ್ದಾರೆ.
ಸುವರ್ಣ ವಾಹಿನಿಯ 'ಪ್ಯಾಟೆ ಹುಡುಗೀರ ಹಳ್ಳಿ ಲೈಫು' ಕಾರ್ಯಕ್ರಮದ ಮೂಲಕ ನಯನ ಕನ್ನಡಿಗರಿಗೆ ಪರಿಚಯ ಆದರು. ಆ ಕಾರ್ಯಕ್ರಮದ ಬಳಿಕ ಅವು ಸಿನಿಮಾರಂಗಕ್ಕೆ ಕೂಡ ಎಂಟ್ರಿ ಕೊಟ್ಟಿದರು. ವಿನಯ್ ರಾಜ್ ಕುಮಾರ್ ಅಭಿನಯದ ಮೊದಲ ಸಿನಿಮಾ 'ಸಿದ್ಧಾರ್ಥ' ದಲ್ಲಿ ನಯನ ನಟಿಸಿದ್ದರು. ಚಿತ್ರದಲ್ಲಿ ವಿನಯ್ ಅವರ ಗೆಳತಿಯ ಪಾತ್ರದಲ್ಲಿ ನಯನ ಕಾಣಿಸಿಕೊಂಡಿದ್ದರು. ಇದರ ಜೊತೆಗೆ ಕೆಲವು ಸಿನಿಮಾಗಳಲ್ಲಿನ ಸಣ್ಣ ಪುಟ್ಟ ಪಾತ್ರಗಳಲ್ಲಿ ಸಹ ನಯನ ಅಭಿನಯಿಸಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಕ್ಸ್ಕ್ಯೂಸ್ ಮಿ ಸುನೀಲ್
ಡಿಸೆಂಬರ್ ನಲ್ಲಿ ಚರಣ್ ತೇಜ್ ಹಾಗೂ ನಯನ ನಿಶ್ಚಿತಾರ್ಥ ನಡೆದಿತ್ತು. ಇನ್ನು ಇಂದು ನಡೆದ ವಿವಾಹ ಕಾರ್ಯಕ್ರಮಕ್ಕೆ ನಟ ವಿನಯ್ ರಾಜ್ ಕುಮಾರ್ ಭೇಟಿ ನೀಡಿ ನೂತನ ಜೋಡಿಗೆ ಶುಭ ಕೋರಿದ್ದಾರೆ. ಅಂದಹಾಗೆ, ನಯನ ಅವರ ಪತಿ ಚರಣ್ ತೇಜ್ ಮೂಲತಃ ಹೈದರಾಬಾದ್ ನವರಾಗಿದ್ದಾರೆ.