Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ 'ಸಿದ್ಧಾರ್ಥ'ನ ಸ್ನೇಹಿತೆ ನಯನ
Recommended Video
ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. 'ಪ್ಯಾಟೆ ಹುಡುಗೀರ ಹಳ್ಳಿ ಲೈಫು' ಖ್ಯಾತಿಯ ನಟಿ ನಯನ ಪುಟ್ಟಸ್ವಾಮಿ ವಿವಾಹ ಇಂದು ನೆರವೇರಿದೆ. ಚರಣ್ ತೇಜ್ ಎಂಬ ಯುವಕನ ಜೊತೆ ಸದ್ಯ ನಯನ ಹಸೆಮಣೆ ಏರಿದ್ದಾರೆ.
ಸುವರ್ಣ ವಾಹಿನಿಯ 'ಪ್ಯಾಟೆ ಹುಡುಗೀರ ಹಳ್ಳಿ ಲೈಫು' ಕಾರ್ಯಕ್ರಮದ ಮೂಲಕ ನಯನ ಕನ್ನಡಿಗರಿಗೆ ಪರಿಚಯ ಆದರು. ಆ ಕಾರ್ಯಕ್ರಮದ ಬಳಿಕ ಅವು ಸಿನಿಮಾರಂಗಕ್ಕೆ ಕೂಡ ಎಂಟ್ರಿ ಕೊಟ್ಟಿದರು. ವಿನಯ್ ರಾಜ್ ಕುಮಾರ್ ಅಭಿನಯದ ಮೊದಲ ಸಿನಿಮಾ 'ಸಿದ್ಧಾರ್ಥ' ದಲ್ಲಿ ನಯನ ನಟಿಸಿದ್ದರು. ಚಿತ್ರದಲ್ಲಿ ವಿನಯ್ ಅವರ ಗೆಳತಿಯ ಪಾತ್ರದಲ್ಲಿ ನಯನ ಕಾಣಿಸಿಕೊಂಡಿದ್ದರು. ಇದರ ಜೊತೆಗೆ ಕೆಲವು ಸಿನಿಮಾಗಳಲ್ಲಿನ ಸಣ್ಣ ಪುಟ್ಟ ಪಾತ್ರಗಳಲ್ಲಿ ಸಹ ನಯನ ಅಭಿನಯಿಸಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಕ್ಸ್ಕ್ಯೂಸ್ ಮಿ ಸುನೀಲ್
ಡಿಸೆಂಬರ್ ನಲ್ಲಿ ಚರಣ್ ತೇಜ್ ಹಾಗೂ ನಯನ ನಿಶ್ಚಿತಾರ್ಥ ನಡೆದಿತ್ತು. ಇನ್ನು ಇಂದು ನಡೆದ ವಿವಾಹ ಕಾರ್ಯಕ್ರಮಕ್ಕೆ ನಟ ವಿನಯ್ ರಾಜ್ ಕುಮಾರ್ ಭೇಟಿ ನೀಡಿ ನೂತನ ಜೋಡಿಗೆ ಶುಭ ಕೋರಿದ್ದಾರೆ. ಅಂದಹಾಗೆ, ನಯನ ಅವರ ಪತಿ ಚರಣ್ ತೇಜ್ ಮೂಲತಃ ಹೈದರಾಬಾದ್ ನವರಾಗಿದ್ದಾರೆ.