Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ಅಕಾಡೆಮಿಗೆ ನೂತನ ಸದಸ್ಯರನ್ನು ಆಯ್ಕೆ ಮಾಡಿದ ಸರ್ಕಾರ
ಕನ್ನಡ ಕನ್ನಡ ಚಲನಚಿತ್ರ ಅಕಾಡೆಮಿಗೆ ಏಳು ಗಣ್ಯರನ್ನು ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯಲ್ಲಿರುವ ಬರುವ ಚಲನಚಿತ್ರ ಅಕಾಡೆಮಿಗೆ ಸೆಪ್ಟೆಂಬರ್ 9ರಿಂದ ಜಾರಿಗೆ ಬರುವಂತೆ ಏಳು ಜನರನ್ನು ಸದಸ್ಯರಾಗಿ ನೇಮಕ ಮಾಡಿ ಆದೇಶಿಸಿದೆ.
ಸಿಎಂ ಭೇಟಿ ಮಾಡಿದ ಶಿವರಾಜ್ ಕುಮಾರ್ ನಿಯೋಗ: ಅಕ್ಟೋಬರ್ 1 ರಿಂದ ಚಿತ್ರಮಂದಿರ ಓಪನ್!
ಅಶೋಕ್ ಕಶ್ಯಪ್, ಉಮೇಶ್ ನಾಯಕ್, ಎಸ್ ಜಿ ತುಂಗಾ ರೇಣುಕಾ, ಪಾಲ್ ಸುದರ್ಶನ್, ಕುಮಾರಿ ಸೋನು ಗೌಡ, ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀರಾಜ್ ಗುಡಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು.
ಪ್ರಸ್ತುತ ಸುನೀಲ್ ಪುರಾಣಿಕ್ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Recommended Video
ಇನ್ನುಳಿದಂತೆ ಕೊರೊನಾ ವೈರಸ್ನಿಂದ ಕನ್ನಡ ಚಿತ್ರರಂಗ ಬಹಳ ಸಂಕಷ್ಟದಲ್ಲಿದ್ದು, ಸಿನಿಮಾ ಇಂಡಸ್ಟ್ರಿಗೆ ನೆರವು ನೀಡಿ ಹಾಗೂ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಕೊಡಿ ಎಂದು ವಿನಂತಿಸಿ ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಇತ್ತೀಚಿಗಷ್ಟೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.