Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಕ್ಸಿಟ್ ಪೋಲ್ ಬಗ್ಗೆ ನಿಖಿಲ್ ಕುಮಾರ್ ಮೊದಲ ಪ್ರತಿಕ್ರಿಯೆ
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿಯದೆ. ಎಲೆಕ್ಷನ್ ನಂತರ ಹೊರಬಿದ್ದ ಎಕ್ಸಿಟ್ ಪೋಲ್ ನಲ್ಲಿ ಆರು ಸಮೀಕ್ಷೆಗಳು ನಿಖಿಲ್ ಕುಮಾರ್ ಗೆಲುವು ಕಾಣುತ್ತಾರೆ ಎಂದು ಹೇಳಿತ್ತು. ನಾಲ್ಕು ಸಮೀಕ್ಷೆಗಳು ಸುಮಲತಾ ಗೆಲ್ತಾರೆ ಎಂದು ಭವಿಷ್ಯ ನುಡಿದಿತ್ತು.
ಎಕ್ಸಿಟ್ ಪೋಲ್ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರ್ ''ಯಾವ ಪೋಲ್ ಬಗ್ಗೆಯೂ ನನಗೆ ನಂಬಿಕೆ ಇಲ್ಲ, ನನ್ನನ್ನು ಜನ ಈಗಾಗಲೇ ಆಶೀರ್ವಾದ ಮಾಡಿದ್ದಾರೆ. ನಾಳೆ ಫಲಿತಾಂಶ ಬರುತ್ತೆ ಅಲ್ವಾ ನೋಡೋಣ ಬಿಡಿ'' ಎಂದು ಮಾಧ್ಯಮದವರು ಜೊತೆ ಹಂಚಿಕೊಂಡಿದ್ದಾರೆ.
ನಿಖಿಲ್-ಅಭಿ ಇಬ್ಬರಲ್ಲಿ ಯಾರು ಇಷ್ಟ ಎಂದು ಕೇಳಿದ್ದಕ್ಕೆ ರಚಿತಾ ಆಯ್ಕೆ ಏನಾಗಿತ್ತು?
ತಾಯಿ ಅನಿತಾ ಕುಮಾರಸ್ವಾಮಿ ಜೊತೆ ಶೃಂಗೇರಿಗೆ ಭೇಟಿ ನೀಡಿದ್ದ ನಿಖಿಲ್ ಕುಮಾರ್ ಮಂಡ್ಯದಲ್ಲಿ ಗೆಲುವಿನ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅನಿತಾ ಕುಮಾರಸ್ವಾಮಿ ಕೂಡ 'ನಾವೇ ಮಂಡ್ಯದಲ್ಲಿ ಗೆಲ್ಲೋದು. ಯಾವುದೇ ಅನುಮಾನ ಇಲ್ಲ' ಎಂದಿದ್ದಾರೆ.
ಎಲ್ಲಿದ್ದೀಯಪ್ಪಾ vs ನಿಖಿಲ್ ಎಲ್ಲಿದ್ದೀಯಪ್ಪಾ: ಸಿನಿಮಾ ಆಗೋದು ಪಕ್ಕಾ.!
ರಾಷ್ಟ್ರ ರಾಜಕಾರಣದಲ್ಲಿ ಭಾರಿ ಕುತೂಹಲ ಹುಟ್ಟಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಅಂಬರೀಶ್ ಪತ್ನಿ ಸುಮಲತಾ ಮತ್ತು ನಿಖಿಲ್ ಕುಮಾರ್ ಸ್ಪರ್ಧಿಸಿದ್ದಾರೆ. ಮಂಡ್ಯ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯಾಗಿದ್ದು ಸರ್ಕಾರದ ಭವಿಷ್ಯ ನಿರ್ಧಾರ ಮಾಡಲಿದೆ ಎಂದು ಕೂಡ ಹೇಳಲಾಗ್ತಿದೆ.