For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಂಗಿತರಂಗ' ಸಹೋದರರ 'ರಾಜರಥ' ಚಿತ್ರದ ಶೂಟಿಂಗ್ ನಲ್ಲಿ ಅವಘಡ
News
oi-Naveen
By Naveen
|
ಅನೂಪ್ ಭಂಡಾರಿ ನಿರ್ದೇಶನದ 'ರಾಜರಥ' ಸಿನಿಮಾದ ಶೂಟಿಂಗ್ ನಲ್ಲಿ ಅವಘಡ ನಡೆದಿದೆ. ಚಿತ್ರದ ಚಿತ್ರೀಕರಣದ ವೇಳೆ ನಟ ನಿರೂಪ್ ಭಂಡಾರಿ ಬಲಗೈಗೆ ಪೆಟ್ಟು ಬಿದ್ದಿದೆ.
'ದಿ ವಾಲ್' ದ್ರಾವಿಡ್ ಬಗ್ಗೆ ಸಿನಿಮಾ: ಅನೂಪ್ ಭಂಡಾರಿ ಕಥೆಯಲ್ಲಿ ಏನಿರುತ್ತೆ?
'ರಾಜರಥ' ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತಿದ್ದು, ಚಿತ್ರದ ಸಾಹಸ ದೃಶ್ಯದಲ್ಲಿ ನಟ ನಿರೂಪ್ ಭಂಡಾರಿ ಭಾಗಿಯಾಗಿದ್ದರು. ಸ್ಟಂಟ್ ಮಾಡುವ ವೇಳೆ ನಿರೂಪ್ ಆಕಸ್ಮಿಕವಾಗಿ ಕೆಳಗೆ ಬಿದ್ದ ಕಾರಣ ಅವರ ಬಲಗೈಗೆ ಗಾಯವಾಗಿದೆ.
'ಕನ್ನಡದ ರಾಜರತ್ನ' ಜೊತೆಯಲ್ಲಿ 'ಭಂಡಾರಿ' ಸಹೋದರರ ಹೊಸ ಚಿತ್ರ
ಸದ್ಯ ನಿರೂಪ್ ಭಂಡಾರಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು 2 ತಿಂಗಳು ವಿಶ್ರಾಂತಿ ಪಡೆಯುವುದಕ್ಕೆ ಸೂಚಿಸಿದ್ದಾರಂತೆ. ಆದರೆ, ವೃತ್ತಿಪರತೆ ಮೆರೆದ ನಿರೂಪ್, ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅಂದಹಾಗೆ, 'ರಂಗಿತರಂಗ' ಸಿನಿಮಾದ ನಂತರ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಭಂಡಾರಿ ಸಹೋದರರು ಈಗ 'ರಾಜರಥ' ಚಿತ್ರವನ್ನು ಮಾಡುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Actor Nirup Bhandari has been injured during 'Rajaratha' film shooting.
Story first published: Wednesday, August 9, 2017, 13:53 [IST]
Other articles published on Aug 9, 2017