Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಲುಪು' ಗಾಸಿಪ್ಪನ್ನು ಅಳಿಸಿಹಾಕಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ರೀಮೇಕ್ ಲಿಸ್ಟ್ ಗೆ ಹೊಸ ಎಂಟ್ರಿ 'ಬಲುಪು' ಅನ್ನುವ ಸುದ್ದಿ ನಿನ್ನೆಯಷ್ಟೇ ಗಾಂಧಿನಗರದಲ್ಲಿ ಸ್ಪೋಟಗೊಂಡಿತ್ತು.
ಮಾಸ್ ಮಹಾರಾಜಾ ರವಿತೇಜಾ ಅಭಿನಯದ 'ಬಲುಪು' ಚಿತ್ರದ ರೀಮೇಕ್ ನಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ ಅಂತ ಯಾರು ಗುಲ್ಲೆಬ್ಬಿಸಿದರೋ, ಗೊತ್ತಿಲ್ಲ. ಎಲ್ಲೆಡೆ ಬ್ರೇಕಿಂಗ್ ನ್ಯೂಸ್ ಆಗಿ ಹರಿದಾಡಿದ್ದ ಈ ಸುದ್ದಿಗೆ ಈಗ ಕಿಚ್ಚ ಸುದೀಪ್ ಫುಲ್ ಸ್ಟಾಪ್ ಇಟ್ಟಿದ್ದಾರೆ. ['ಬಲುಪು' ರೀಮೇಕ್ ನಲ್ಲಿ ಕಿಚ್ಚ ಸುದೀಪ್?]
'ಬಲುಪು' ಚಿತ್ರದ ಕನ್ನಡ ಅವತರಣಿಕೆಯಲ್ಲಿ ಸುದೀಪ್ ಅಭಿನಯಿಸುತ್ತಿಲ್ಲ. ಹಾಗಂತ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Me
remaking
Balupu
is
a
false
news
n
thr's
no
sch
discussions
either.Hope
those
few
who
carried
this
online
got
the
clarity
needed...cheers
—
Kichcha
Sudeepa
(@KicchaSudeep)
June
19,
2015
''ನಾನು 'ಬಲುಪು' ರೀಮೇಕ್ ನಲ್ಲಿ ಕಾಣಿಸಿಕೊಳ್ತೀನಿ ಅನ್ನೋದು ಸುಳ್ಳು ಸುದ್ದಿ. ಈ ಬಗ್ಗೆ ಮಾತುಕತೆ ಕೂಡ ನಡೆದಿಲ್ಲ'' ಅಂತ ತಮ್ಮ ಟ್ವೀಟ್ ಮೂಲಕ ಅಭಿಮಾನಿಗಳ ಪ್ರೀತಿಯ 'ನಲ್ಲ' ಸ್ಪಷ್ಟಪಡಿಸಿದ್ದಾರೆ. [ಸುದೀಪ್ ರೀಮೇಕ್ ಚಿತ್ರಗಳ ಚಿದಂಬರ ರಹಸ್ಯ ಬಯಲು]
ಸುದೀಪ್ ಮಾಡಿರುವ ಈ ಟ್ವೀಟ್ ನ ನೋಡಿ, ಅವರ ಸಾವಿರಾರು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ, ಸುದೀಪ್ ಮುಂದಿನ ಚಿತ್ರಕ್ಕೆ ಶುಭ ಕೋರಿದ್ದಾರೆ. [ಸುದೀಪ್ ರೀಮೇಕ್ ಚಿತ್ರಗಳ ಹಿಂದಿನ ಸತ್ಯ ಸಂಗತಿ]
@KicchaSudeep
great
boss
dnt
do
remake
plzzzzzz
al
r
talking
bad
as
u
a
remake
raja
do
swamake
we
make
that
movie
a
huge
hit
—
guru
kiccha
(@gurup431)
June
19,
2015
@KicchaSudeep
thank
god..I
am
really
happy..
Sir
expecting
more
swamakes..
Al
othr
state
people
make
fun
of
our
industry..
I
hope
u
undstd
—
Gurumoorti
hegde
(@guru3ti)
June
19,
2015
ಸದ್ಯ 'ಗಜಕೇಸರಿ' ಕೃಷ್ಣ ನಿರ್ದೇಶನದ 'ಹೆಬ್ಬುಲಿ' ಮತ್ತು ಕಾಲಿವುಡ್ ಖ್ಯಾತ ನಿರ್ದೇಶಕ ಕೆ.ಎಸ್.ರವಿಕುಮಾರ್ ನಿರ್ದೇಶನದ ಚಿತ್ರದಲ್ಲಿ ಸುದೀಪ್ ಬಿಜಿಯಾಗಿದ್ದಾರೆ. ಎರಡೂ ಚಿತ್ರಗಳಿಗೆ ನಮ್ಮ ಕಡೆಯಿಂದಲೂ ಆಲ್ ದಿ ಬೆಸ್ಟ್.