Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದುಗದ್ದಲವಿಲ್ಲದೆ ಸೆಟ್ಟೇರಿದ ಒಂದಕ್ಷರದ ಚಿತ್ರ 'ಕ'
ಖ್ಯಾತ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರ ಪುತ್ರ ಹೆಸರಾಂತ ಡಿಸೈನರ್ ಸಾಯಿ ಕೃಷ್ಣ ಸದ್ದು ಗದ್ದಲವಿಲ್ಲದೆ 'ಕ' ಎಂಬ ಕನ್ನಡ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಏನಿದು 'ಕ'? ಸ್ವಲ್ಪ ಸಮಯ ಕಾಯಬೇಕು ಎಲ್ಲವನ್ನೂ ಸಂಪೂರ್ಣವಾಗಿ ಮಾಧ್ಯಮದ ಮುಂದೆ ತಿಳಿಸುತ್ತೇನೆ ಎನ್ನುತ್ತಾರೆ ಸಾಯಿ ಕೃಷ್ಣ.
'ಕ' ಚಿತ್ರಕ್ಕೆ ಅವರದೇ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಅವರೇ ನಿರ್ಮಾಪಕರು ಸಹ. ಈ ಹಿಂದೆ 'ಕ್ಷಮಿಸಿ' ಚಿತ್ರಕ್ಕೆ ಅವರು ಪ್ರತಿಭಾನ್ವೇಷಣೆ ಮಾಡಿದ ಕಲಾವಿದರನ್ನು ಈ 'ಕ' ಚಿತ್ರ್ಕಕೆ ಆಯ್ಕೆ ಮಾಡಿಕೊಂಡಿದ್ದಾರೆ. ಜಯಣ್ಣ ಕಂಬೈನ್ಸ್ ಅರ್ಪಿಸುವ ಸಂಗೀತ ಮೂವೀಸ್ ಅವರ 'ಕ' ಚಿತ್ರದ ನಿರ್ಮಾಪಕರು ರಾಜಮ್ಮ ಸಾಯಿಪ್ರಕಾಶ್.
ಶರತ್,
ಮೋನಿಶ್
ನಾಗರಾಜ್,
ವಿಶಾಲ್
ನಾಯರ್,
ಶೈನ್
ಶೆಟ್ಟಿ
ಜೊತೆಗೆ
ಪವಿತ್ರಾ,
ಅನುಷಾ,
ಪಲ್ಲವಿ,
ದೀಪಾ,
ದೀಪ್ತಿ
ಸಹ
ತಾರಾಗಣದಲ್ಲಿ
ಇದ್ದಾರೆ.
ಚಿತ್ರೀಕರಣವನ್ನು
ಬೆಂಗಳೂರು,
ಚಿಕ್ಕಮಗಳೂರು,
ಹಾಸನ್
ಹಾಗೂ
ಖಾಸಗಿ
ಚಾನಲ್
ಅಲ್ಲಿ
ಚಿತ್ರೀಕರಿಸಿಕೊಳ್ಳಲಾಗಿದೆ.
ನಾಲ್ಕು ಹಾಡುಗಳಲ್ಲಿ ಎರಡು ಹಾಡಿನ ಚಿತ್ರೀಕರಣ ಸಂಪೂರ್ಣವಾಗಿದ್ದು ಸದ್ಯದಲ್ಲೇ ಇನ್ನೆರಡು ಹಾಡುಗಳ ಚಿತ್ರೀಕರಣ ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಹಣ ಸ್ಟೀಲ್ ಬೆಂಜಮಿನ್, ಸಂಗೀತ ಗಣೇಶ್ ನಾರಾಯಣ ಅವರದು. (ಒನ್ಇಂಡಿಯಾ ಕನ್ನಡ)