Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ'ನಿಗೆ ಪ್ರೀತಿಯ ಉಡುಗೊರೆ ನೀಡಿದ ಸುನಿ 'ಬಜಾರ್'
ಸಿಂಪಲ್ ಸುನಿ ನಿರ್ದೇಶನದ ಬಜಾರ್ ಸಿನಿಮಾ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಿಷ್ಯ ಅಂತಾನೇ ಗುರುತಿಸಿಕೊಂಡಿರುವ ಧನ್ವೀರ್ ಈ ಚಿತ್ರದ ಮೂಲಕ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ.
ಸ್ವತಃ ದರ್ಶನ್ ಕೂಡ 'ಬಜಾರ್' ಚಿತ್ರವನ್ನ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗೆ, ಬಜಾರ್ ಚಿತ್ರಕ್ಕೆ ಜೊತೆಯಾಗಿ ನಿಂತಿದ್ದ ದರ್ಶನ್ ಅವರಿಗೆ ನಿರ್ದೇಶಕ ಸುನಿ ಸ್ಪೆಷಲ್ ಉಡುಗೊರೆಯೊಂದನ್ನ ನೀಡಿದ್ದಾರೆ.
ಬಜಾರ್ ಚಿತ್ರದ 'ಒಂದೂರಲ್ಲಿ ಒಬ್ಬ ಯಜಮಾನ....' ವಿಡಿಯೋ ಹಾಡನ್ನ ರಿಲೀಸ್ ಮಾಡಿ ''ಇದು ದರ್ಶನ್ ಅವರಿಗೆ ಅರ್ಪಣೆ'' ಎಂದಿದ್ದಾರೆ.
ಹಸ್ತಿನಾಪುರದ ಯಜಮಾನನನ್ನು ಭೇಟಿ ಮಾಡಿದ ಸಿಂಪಲ್ ಸುನಿ
https://t.co/Bgjv9KhT6F
— Su Ni (@SimpleSuni) February 12, 2019
ಒಂದೂರಲಿ ಒಬ್ಬ ಯಜಮಾನ...@dasadarshan ರವರಿಗೆ ಅರ್ಪಣೆ...
ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಯಜಮಾನ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚಿಗಷ್ಟೆ ಟ್ರೈಲರ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.
'ಬಜಾರ್' ಹೀರೋಗೆ ಪ್ರಾಂಕ್ ಕಾಲ್ ಮಾಡಿ ಕಾಲೆಳೆದ ದರ್ಶನ್
ಸತತ ಮೂರು ದಿನಗಳಿಂದ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನದಲ್ಲಿದ್ದು, 15 ಮಿಲಿಯನ್ ವೀಕ್ಷಣೆ ಕಂಡಿದೆ. ಮಾರ್ಚ್ 1 ರಂದು ಯಜಮಾನ ತೆರೆಕಾಣುತ್ತಿದ್ದು, ಹರಿಕೃಷ್ಣ ಮತ್ತು ಪಿ ಕುಮಾರ್ ನಿರ್ದೇಶನ ಮಾಡಿದ್ದಾರೆ. ಬಿ ಸುರೇಶ್ ಮತ್ತು ಶೈಲಜಾ ನಾಗ್ ನಿರ್ಮಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ತಾನ್ಯ ಹೋಪ್ ನಾಯಕಿಯಾಗಿ ನಟಿಸಿದ್ದಾರೆ.