Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ನಾಟಕದಲ್ಲಿ 'ಪದ್ಮಾವತಿ' ರಿಲೀಸ್ ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬಾಲಿವುಡ್ ಬಹುನಿರೀಕ್ಷೆಯ ಹಾಗೂ ಸದ್ಯ ವಿವಾದ ಸುಳಿಯಲ್ಲಿ ಸಿಲುಕಿರುವ ಪದ್ಮಾವತಿ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದು ಬಹುತೇಕ ಖಚಿತವೆನ್ನಲಾಗಿದೆ.
ಕರ್ನಾಟಕ ಸೇರಿದಂತೆ ರಾಷ್ಟ್ರಾದ್ಯಂತ ರಜಪೂತ ಕರಣಿ ಸೇನೆ ಕಾರ್ಯಕರ್ತರು 'ಪದ್ಮಾವತಿ' ಸಿನಿಮಾ ಬಿಡುಗಡೆಯಾಗದಂತೆ ವಿರೋಧಿಸುತ್ತಿದ್ದಾರೆ. ಡಿಸೆಂಬರ್ 1 ರಂದು ಪದ್ಮಾವತಿ ರಿಲೀಸ್ ಆಗಲಿದ್ದು, ಅದೇ ದಿನ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.
ದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನ
''ಹಿಂದಿ ಸಿನಿಮಾ 'ಪದ್ಮಾವತಿ' ಬಿಡುಗಡೆಯಾಗದಂತೆ ತಡೆಯುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಸಿನಿಮಾ ಬಿಡುಗಡೆಯನ್ನು ತಡೆಯುವ ಹಕ್ಕು ಸೆನ್ಸಾರ್ ಮಂಡಳಿಗೆ ಮಾತ್ರ ಇದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ 'ಪದ್ಮಾವತಿ' ಚಿತ್ರದ ಬಿಡುಗಡೆಗೆ ರಾಜ್ಯ ಸರ್ಕಾರದ ಅಡ್ಡಿಯಿಲ್ಲ. ಹೀಗಾಗಿ, ಚಿತ್ರತಂಡ ಟೆನ್ಷನ್ ಪ್ರೀ ಆಗಿದೆ.
'ಪದ್ಮಾವತಿ' ರಿಲೀಸ್ ಆದ್ರೆ ದೀಪಿಕಾ ಮೂಗು ಕತ್ತರಿಸುತ್ತೇವೆ: ರಜಪೂತರು ಎಚ್ಚರಿಕೆ.!
'ಪದ್ಮಾವತಿ' ಚಿತ್ರದಲ್ಲಿ ರಜಪೂತರ ರಾಣಿ ಪದ್ಮಾವತಿ ಬಗ್ಗೆ ಅವಹೇಳನ ಮಾಡಲಾಗಿದೆ. ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ರಾಷ್ಟ್ರಾದ್ಯಂತ ರಜಪೂತರು ಚಿತ್ರ ಬಿಡುಗಡೆಯಾಗದಂತೆ ವಿರೋಧಿಸುತ್ತಿದ್ದಾರೆ. ಡಿಸೆಂಬರ್ 1 ರಂದು 'ಪದ್ಮಾವತಿ' ತೆರೆಕಾಣಲಿದೆ.