twitter
    For Quick Alerts
    ALLOW NOTIFICATIONS  
    For Daily Alerts

    ಕರ್ನಾಟಕದಲ್ಲಿ 'ಪದ್ಮಾವತಿ' ರಿಲೀಸ್ ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

    By Bharath Kumar
    |

    ಬಾಲಿವುಡ್ ಬಹುನಿರೀಕ್ಷೆಯ ಹಾಗೂ ಸದ್ಯ ವಿವಾದ ಸುಳಿಯಲ್ಲಿ ಸಿಲುಕಿರುವ ಪದ್ಮಾವತಿ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದು ಬಹುತೇಕ ಖಚಿತವೆನ್ನಲಾಗಿದೆ.

    ಕರ್ನಾಟಕ ಸೇರಿದಂತೆ ರಾಷ್ಟ್ರಾದ್ಯಂತ ರಜಪೂತ ಕರಣಿ ಸೇನೆ ಕಾರ್ಯಕರ್ತರು 'ಪದ್ಮಾವತಿ' ಸಿನಿಮಾ ಬಿಡುಗಡೆಯಾಗದಂತೆ ವಿರೋಧಿಸುತ್ತಿದ್ದಾರೆ. ಡಿಸೆಂಬರ್ 1 ರಂದು ಪದ್ಮಾವತಿ ರಿಲೀಸ್ ಆಗಲಿದ್ದು, ಅದೇ ದಿನ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.

    Padmavati will release in Karnataka

    ದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನದೀಪಿಕಾ ಪಡುಕೋಣೆ ತಲೆ ಕತ್ತರಿಸಿದ್ರೆ 5 ಕೋಟಿ ಬಹುಮಾನ

    ''ಹಿಂದಿ ಸಿನಿಮಾ 'ಪದ್ಮಾವತಿ' ಬಿಡುಗಡೆಯಾಗದಂತೆ ತಡೆಯುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಸಿನಿಮಾ ಬಿಡುಗಡೆಯನ್ನು ತಡೆಯುವ ಹಕ್ಕು ಸೆನ್ಸಾರ್ ಮಂಡಳಿಗೆ ಮಾತ್ರ ಇದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ 'ಪದ್ಮಾವತಿ' ಚಿತ್ರದ ಬಿಡುಗಡೆಗೆ ರಾಜ್ಯ ಸರ್ಕಾರದ ಅಡ್ಡಿಯಿಲ್ಲ. ಹೀಗಾಗಿ, ಚಿತ್ರತಂಡ ಟೆನ್ಷನ್ ಪ್ರೀ ಆಗಿದೆ.

    'ಪದ್ಮಾವತಿ' ರಿಲೀಸ್ ಆದ್ರೆ ದೀಪಿಕಾ ಮೂಗು ಕತ್ತರಿಸುತ್ತೇವೆ: ರಜಪೂತರು ಎಚ್ಚರಿಕೆ.! 'ಪದ್ಮಾವತಿ' ರಿಲೀಸ್ ಆದ್ರೆ ದೀಪಿಕಾ ಮೂಗು ಕತ್ತರಿಸುತ್ತೇವೆ: ರಜಪೂತರು ಎಚ್ಚರಿಕೆ.!

    'ಪದ್ಮಾವತಿ' ಚಿತ್ರದಲ್ಲಿ ರಜಪೂತರ ರಾಣಿ ಪದ್ಮಾವತಿ ಬಗ್ಗೆ ಅವಹೇಳನ ಮಾಡಲಾಗಿದೆ. ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ರಾಷ್ಟ್ರಾದ್ಯಂತ ರಜಪೂತರು ಚಿತ್ರ ಬಿಡುಗಡೆಯಾಗದಂತೆ ವಿರೋಧಿಸುತ್ತಿದ್ದಾರೆ. ಡಿಸೆಂಬರ್ 1 ರಂದು 'ಪದ್ಮಾವತಿ' ತೆರೆಕಾಣಲಿದೆ.

    English summary
    Home Minister Ramalinga Reddy said the state government did not have the power to stop the screening of the movie 'Padmavati’. ಹಿಂದಿಯ 'ಪದ್ಮಾವತಿ' ಚಿತ್ರದ ಬಿಡುಗಡೆಗೆ ಸರ್ಕಾರದಿಂದ ಯಾವುದೇ ಅಡ್ಡಿಯಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರಡ್ಡಿ ತಿಳಿಸಿದ್ದಾರೆ.
    Friday, November 17, 2017, 19:26
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X