Don't Miss!
- Automobiles ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- News Rain Death: ಬೀದರ್ನಲ್ಲಿ ಭರ್ಜರಿ ಮಳೆ, ಸಿಡಿಲು ಬಡಿದು ಕಾರ್ಮಿಕ ಸಾವು
- Finance ಎವರೆಸ್ಟ್ ಮಾತ್ರವಲ್ಲ ಎಂಡಿಎಚ್ನ ಉತ್ಪನ್ನದಲ್ಲೂ ಕೀಟನಾಟಕ ಪತ್ತೆ
- Sports ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಕ್ರಮಾಂಕ ನೀಡಿದ ಆರೋನ್ ಫಿಂಚ್
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರ್ಚ್ 29ಕ್ಕೆ ಭಟ್ಟರ 'ಪಂಚತಂತ್ರ' ತೆರೆಗೆ
ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ' ಅಂತಿಮವಾಗಿ ತೆರೆಮೇಲೆ ಬರ್ತಿದೆ. ಮೇಕಿಂಗ್, ಹಾಡುಗಳು, ಟ್ರೈಲರ್ ಹೀಗೆ ಪ್ರತಿಯೊಂದು ವಿಚಾರದಲ್ಲೂ ಗಮನ ಸೆಳೆಯುತ್ತಿದ್ದ ಸಿನಿಮಾ ಮಾರ್ಚ್ 29ರಂದು ಚಿತ್ರಮಂದಿರಕ್ಕೆ ಲಗ್ಗೆಯಿಡ್ತಿದೆ.
ಹೊಸ ತಂಡ, ಯುವ ಕಲಾವಿದರನ್ನ ಕಟ್ಕೊಂಡು ಭಟ್ಟರು ಹೊಸದೊಂದು ಪ್ರಯೋಗ ಮಾಡುತ್ತಿದ್ದು, ಈ ಬಾರಿ ಪ್ರೇಕ್ಷಕರಿಗೆ ಮನರಂಜನೆ ಪಕ್ಕಾ ಎನ್ನುತ್ತಿದ್ದಾರೆ.
ಪಂಚ ಅಂಶಗಳ ಜೊತೆಗೆ ಚಿತ್ರಮಂದಿರಕ್ಕೆ ಬರ್ತಿದ್ದಾರೆ ಭಟ್ಟರು
'ಮುಗುಳುನಗೆ' ಚಿತ್ರದ ನಂತರ ಭಟ್ಟರು ಮಾಡ್ತಿರುವ ಈ ಚಿತ್ರಕ್ಕೆ ಬರಿ ನಿರ್ದೇಶನ ಮಾತ್ರವಲ್ಲ, ಚಿತ್ರಕಥೆ ಬರೆದು, ಸಾಹಿತ್ಯ ರಚಿಸಿ, ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸೂಪರ್ ಹಿಟ್ ಆಗಿದ್ದು, ಹರಿಪ್ರಸಾದ್ ಜಯಣ್ಣ, ಹೇಮಂತ್ ಪರಡ್ಕರ್ ಬಂಡವಾಳ ಹಾಕಿದ್ದಾರೆ.
ಒಂದಾದ ಯೋಗರಾಜ್ ಭಟ್-ಶಶಾಂಕ್: ಇಬ್ಬರು ಡೈರೆಕ್ಟರ್ ಗಳ ಗರಡಿಯಲ್ಲಿ ರಿಷಿ.!
ಪಂಚತಂತ್ರ ಹಾಡುಗಳಿಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದ್ದು, ಸಖತ್ ಕಲರ್ ಫುಲ್ ಆಗಿ ಮೂಡಿಬಂದಿದೆ ಎಂಬ ನಿರೀಕ್ಷೆ ಇದೆ. ವಿಹಾನ್ ನಾಯಕನಾಗಿದ್ದು, ಸೋನಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಕ್ಷರಾ ಗೌಡ, ರಂಗಾಯಣ ರಘು ಕೂಡ ಇದ್ದಾರೆ.