Don't Miss!
- Sports
ರಿಷಭ್ ಪಂತ್ ಆರೋಗ್ಯದಲ್ಲಿ ಭಾರೀ ಚೇತರಿಕೆ: ಈ ವಾರವೇ ಆಸ್ಪತ್ರೆಯಿಂದ ಡಿಶ್ಚಾರ್ಜ್ ಸಾಧ್ಯತೆ
- News
Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
- Finance
ಹೊಸ ಆಫರ್: ಗೃಹ ಸಾಲದ ಬಡ್ಡಿದರ ಇಳಿಸಿದ ಎಸ್ಬಿಐ!
- Lifestyle
Horoscope Today 30 Jan 2023: ಸೋಮವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದಾವಣಗೆರೆಯಲ್ಲಿ 'ಯುವರತ್ನ' ನೋಡಲು ನೂಕುನುಗ್ಗಲು, ಪೊಲೀಸರಿಂದ ಲಾಠಿಚಾರ್ಜ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದ ಬಳಿ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿದೆ.
Recommended Video
ದಾವಣಗೆರೆಯ ಮೂರು ಚಿತ್ರಮಂದಿರಗಳಲ್ಲಿ 'ಯುವರತ್ನ' ಸಿನಿಮಾ ರಿಲೀಸ್ ಆಗಿದೆ. ನಗರದ ಗೀತಾಂಜಲಿ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾದ ಹಿನ್ನೆಲೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿ ತೋರಿಸಿದರು.
'ಯವರತ್ನ'
ಟ್ವಿಟ್ಟರ್
ವಿಮರ್ಶೆ;
ಫಸ್ಟ್
ಶೋ
ನೋಡಿ
ಅಭಿಮಾನಿಗಳು
ಹೇಳಿದ್ದೇನು?
ದಾವಣಗೆರೆಯಲ್ಲಿ ಗೀತಾಂಜಲಿ, ಪುಷ್ಪಾಂಜಲಿ, ಹಾಗೂ ವಸಂತ ಚಿತ್ರಮಂದಿರಗಳಲ್ಲಿ ಯುವರತ್ನ ಸಿನಿಮಾ ಬಿಡುಗಡೆಗೊಂಡಿದ್ದು, ಬೆಳಿಗ್ಗೆ ಆರು ಗಂಟೆಯಿಂದ ಮೊದಲ ಶೋ ಶುರುವಾಗಿದೆ. ಚಿತ್ರಮಂದಿರದ ಮುಂಭಾಗ ಮುಂಜಾನೆ 4 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಅಭಿಮಾನಿಗಳು ಕಾಯುತ್ತಿರುವುದು ಕಂಡುಬಂತು.
ಚಿತ್ರಮಂದಿರದ ಮುಂಭಾಗ ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಚಿತ್ರಮಂದಿರದ ಒಳಗೆ ಹೋಗಲು ಅಭಿಮಾನಿಗಳ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಹರ ಸಾಹಸ ಪಟ್ಟರು. ಕೊನೆಗೆ ಲಾಠಿ ರುಚಿ ತೋರಿಸಿ ಅಭಿಮಾನಿಗಳನ್ನು ಪೊಲೀಸರು ನಿಯಂತ್ರಿಸಬೇಕಾಯಿತು.

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್, ಧನಂಜಯ್, ಸೋನು ಗೌಡ, ಪ್ರಕಾಶ್ ರಾಜ್ ಸೇರಿದಂತೆ ಹಲವು ಕಾಣಿಸಿಕೊಂಡಿದ್ದಾರೆ. ಎಸ್ ತಮನ್ ಸಂಗೀತವಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿದೆ.