Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಬೆಂಗಳೂರಿಗೆ ಬರ್ತಾರೆ 'ಪೆಟ್ಟಾ' ಮತ್ತು 'ಎನ್ ಟಿ ಆರ್' ಟೀಂ
ಸಂಕ್ರಾಂತಿ ಹಬ್ಬಕ್ಕೆ ಕೆಲವೇ ದಿನಗಳ ಬಾಕಿ ಇದೆ. ಈ ಬಾರಿಯ ಹಬ್ಬಕ್ಕೆ ತಮಿಳು ಹಾಗೂ ತೆಲುಗಿನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿವೆ.
ಟಾಲಿವುಡ್ ನಲ್ಲಿ 'ಎನ್ ಟಿ ಆರ್' ಹಾಗೂ ಕಾಲಿವುಡ್ ನಲ್ಲಿ 'ಪೆಟ್ಟಾ' ಚಿತ್ರಗಳು ಇದೇ ವಾರ ತೆರೆಗೆ ಬರುತ್ತಿವೆ. ಈ ಹಿನ್ನಲೆಯಲ್ಲಿ ಚಿತ್ರತಂಡ ಇಂದು ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ಗಳಲ್ಲಿ ಇಂದು ಸಂಜೆ ಚಿತ್ರದ ಪ್ರೆಸ್ ಮೀಟ್ ಗಳು ನಡೆಯಲಿವೆ.
'ಪೆಟ್ಟಾ' ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನಿಮಾವಾಗಿದೆ. ಈ ಚಿತ್ರದ ನಿರ್ದೇಶಕರಾದ ಕಾರ್ತಿಕ್ ಸುಬ್ಬರಾಜ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
'ಕೆಜಿಎಫ್' ಎಫೆಕ್ಟ್: ಕನ್ನಡಕ್ಕೆ ರಜನಿ-ರಾಮ್ ಚರಣ್ ಸಿನಿಮಾ.!
'ಎನ್ ಟಿ ಆರ್' ತೆಲುಗಿನ ಖ್ಯಾತ ನಟ ಎನ್ ಟಿ ರಾಮರಾವ್ ಅವರ ಜೀವನಾಧಾರಿತ ಸಿನಿಮಾವಾಗಿದೆ. ಈ ಸಿನಿಮಾದ ನಾಯಕ ಬಾಲಕೃಷ್ಣ, ನಾಯಕಿ ವಿದ್ಯಾ ಬಾಲನ್ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಾಗೂ ಯಶ್ ಸಹ ಸಾಥ್ ನೀಡಲಿದ್ದಾರೆ.
'ಎನ್ ಟಿ ಆರ್' ಸಿನಿಮಾ ಜನವರಿ 9 ರಂದು ಹಾಗೂ 'ಪೆಟ್ಟಾ' ಸಿನಿಮಾ ಜನವರಿ 10 ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿವೆ.