Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೊಡೆ ಕಚ್ಚಿದ್ದ 'ಬಿಗ್ ಬಾಸ್' ಪ್ರಥಮ್ ನ್ಯಾಯಾಲಯಕ್ಕೆ ಹಾಜರು
'ಬಿಗ್ ಬಾಸ್ ಕನ್ನಡ 4' ವಿಜೇತ ಪ್ರಥಮ್ ರವರು ಭುವನ್ ತೊಡೆ ಕಚ್ಚಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 'ಒಳ್ಳೇ ಹುಡುಗ' ಪ್ರಥಮ್ ರವರು ಬೆಂಗಳೂರಿನಲ್ಲಿ ಕ್ರಿಮಿನಲ್ ನ್ಯಾಯಾಲಯದ ಮುಂದೆ ಸೋಮವಾರ ಹಾಜರಾಗಿದ್ದಾರೆ.
ಬಿಟ್ಟಿ ಪ್ರಚಾರಕ್ಕಾಗಿ ನಡಿತಾ ಪ್ರಥಮ್-ಭುವನ್ 'ತೊಡೆ ಕಾದಾಟ'?
'ಬಿಗ್ ಬಾಸ್ ಕನ್ನಡ 4' ಸ್ಪರ್ಧಿ ಭುವನ್ ಪೊನ್ನಣ್ಣ ರವರು ನಿನ್ನೆ ತಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಥಮ್ ಕಾಲು ಕಚ್ಚಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಪ್ರಥಮ್ ಗಾಗಿ ಹುಡುಕಾಟ ನಡೆಸಿದ್ದರು. ಅಲ್ಲದೇ ಪೊಲೀಸರು ಪ್ರಥಮ್ ಜೊತೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದರು. ಆದರೆ ಪ್ರಥಮ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿದ್ದೇನೆ ಎಂದು ಹೇಳಿದ್ದರು. ಆದರೆ ಈಗ ಪೊಲೀಸ್ ಕಣ್ಣು ತಪ್ಪಿಸಿ ನೇರವಾಗಿ ಪ್ರಥಮ್ ರವರು 2ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗಿದ್ದಾರೆ.
ಬಂಧನದ ಸಾಧ್ಯತೆ ಇದ್ದಿದ್ದರಿಂದ ಒಳ್ಳೆ ಹುಡುಗ ಪ್ರಥಮ್ ಅವರು 2ನೇ ಎಸಿಎಂಎಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಬಂದಿದ್ದಾರೆ.
ಭುವನ್ ಮೇಲೆ ಪ್ರಥಮ್ ಹಲ್ಲೆ: ದೂರು ದಾಖಲು