Don't Miss!
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- News April 17th Gold Price: ರಾಮನವಮಿಯ ದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಗೊತ್ತಾ..?
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Sports ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಬಾರದು; ಇರ್ಫಾನ್ ಪಠಾಣ್ ಹೀಗೆ ಹೇಳಿದ್ದೇಕೆ?
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ರ ಈ ಮಾತಿಗೆ ಪ್ರೇಮ್ ಹೃದಯ ತುಂಬಿ ಬಂದಿದೆ
Recommended Video
''ಜೋಗಿ ಪ್ರೇಮ್ ಹಾಗೂ ಹೆಬ್ಬುಲಿ ಕೃಷ್ಣ ಇಬ್ಬರಲ್ಲಿ ನಿಮ್ಮ ಆಯ್ಕೆ ಯಾರು? ಎಂದು ಕೇಳಿದರೆ ಸುದೀಪ್ ಏನು ಹೇಳಬಹುದು. ಈ ಪ್ರಶ್ನೆಗೆ ಸುದೀಪ್ ಇಬ್ಬರೂ ನಿರ್ದೇಶಕರು ತನಗೆ ಅಷ್ಟೇ ಮುಖ್ಯ ಎಂದು ಹೇಳಿದ್ದಾರೆ.
'ಏಕ್ ಲವ್ ಯಾ' ಚಿತ್ರಕ್ಕೆ ಕಾಮಿಡಿ ಕಿಲಾಡಿ, ಟಿಕಿ ಟಾಕ್ ಸ್ಟಾರ್ ಗಳು ಸಾಥ್
ಇತ್ತೀಚಿಗಿನ ಸಂದರ್ಶನದಲ್ಲಿ ಜೋಗಿ ಪ್ರೇಮ್ ಹಾಗೂ ಹೆಬ್ಬುಲಿ ಕೃಷ್ಣ ಬಗ್ಗೆ ಸುದೀಪ್ ಮಾತನಾಡಿದ್ದರು. ''ಅವರಿಬ್ಬರು ನನ್ನ ಸಹೋದರರು. ಇಬ್ಬರು ನನಗೆ ಇಷ್ಟ. ಮುಖ್ಯವಾಗಿ ಪ್ರೇಮ್ ಬಗ್ಗೆ ಪ್ರಪಂಚದಲ್ಲಿ ಯಾರೂ ಏನೇ ಹೇಳಿದರೂ ಅವರು ನನ್ನ ತಮ್ಮನಾಗಿಯೇ ಇರುತ್ತಾರೆ. ಅವರು ಒಬ್ಬ ಅದ್ಬುತ ಮನುಷ್ಯ. ಯಾರು ಏನೇ ಹೇಳಿದರೂ ಅವನ ಪರ ನಾನು ನಿಲ್ಲುತ್ತಾನೆ.'' ಎಂದಿದ್ದರು.
ತಮ್ಮ ಬಗ್ಗೆ ಸುದೀಪ್ ಆಡಿದ ಈ ಮಾತು ಕೇಳಿ ಪ್ರೇಮ್ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ''ಸುದೀಪ್ ಅವರ ಮಾತುಗಳನ್ನು ಕೇಳಿದ ಮೇಲೆ ನನಗೆ ಆಗುತ್ತಿರುವ ಅನುಭವವನ್ನು ಪದಗಳಲ್ಲಿ ಹೇಳಲು ಆಗುವುದಿಲ್ಲ. ನೀವು ನನ್ನ ಹೃದಯಕ್ಕೆ ತುಂಬ ಆಪ್ತರಾಗಿಯೇ ಇರುತ್ತೀರಿ. ಥ್ಯಾಂಕ್ಯು ಸುದೀಪ್ ಲವ್ ಯೂ.'' ಎಂದು ಕಿಚ್ಚನಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ರೇಮ್ 'ಏಕ್ ಲವ್ ಯಾ' ಚಿತ್ರಕ್ಕೆ ಮೂರನೇ ನಾಯಕಿ ಎಂಟ್ರಿ
ಪ್ರೇಮ್ ಹಾಗೂ ಸುದೀಪ್ ಕಾಂಬಿನೇಶನ್ ನಲ್ಲಿ ಈವರೆಗೆ ಒಂದೇ ಒಂದು ಸಿನಿಮಾ ಮಾತ್ರ ಬಂದಿದೆ. 'ದಿ ವಿಲನ್' ಚಿತ್ರದಲ್ಲಿ ಸುದೀಪ್ ಹಾಗೂ ಶಿವರಾಜ್ ಕುಮಾರ್ ನಟಿಸಿದ್ದರು.