Just In
- 9 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 9 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 10 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅರ್ಜುನ್ ಸರ್ಜಾ ಮಗಳ ಚಿತ್ರಕ್ಕೆ ದರ್ಶನ್ ಸಾಥ್

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮಗಳು ಅಭಿನಯದ 'ಪ್ರೇಮಬರಹ' ಚಿತ್ರ ಕಂಪ್ಲೀಟ್ ಆಗಿದ್ದು, ಬಿಡುಗಡೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳುತ್ತಿದೆ. ದೀಪಾವಳಿ ಹಬ್ಬದ ಪ್ರಯುಕ್ತ ತೆರೆಮೇಲೆ ಅಪ್ಪಳಿಸಲಿರುವ 'ಪ್ರೇಮಬರಹ'ಕ್ಕೆ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಥ್ ಕೊಡ್ತಿದ್ದಾರೆ.
'ಪ್ರೇಮ ಬರಹ' ಚಿತ್ರ ಅರ್ಜುನ್ ಸರ್ಜಾ ಮಗಳು ಕನ್ನಡದಲ್ಲಿ ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾ. ನಟ ಚಂದನ್ ಈ ಚಿತ್ರದ ನಾಯಕ. ಈ ಚಿತ್ರವನ್ನ ಸ್ವತಃ ಅರ್ಜುನ್ ಸರ್ಜಾ ಅವರೇ ನಿರ್ಮಾಣ ಮಾಡಿ, ನಿರ್ದೇಶನ ಕೂಡ ಮಾಡಿದ್ದಾರೆ.
ಹಾಗಿದ್ರೆ, 'ಪ್ರೇಮ ಬರಹ' ಚಿತ್ರಕ್ಕೆ ದರ್ಶನ್ ಹೇಗೆ ಸಾಥ್ ಕೊಡ್ತಿದ್ದಾರೆ ಎಂಬ ಕುತೂಹಲನಾ. ಮುಂದೆ ಓದಿ.....

'ಪ್ರೇಮಬರಹ' ಹಾಡು ಬಿಡುಗಡೆಗೆ ದರ್ಶನ್ ಸಾಥ್
'ಪ್ರೇಮ ಬರಹ'ದ ಚಿತ್ರದ 'ಮನಸೇ ಮನಸೇ' ಹಾಡನ್ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಲಿದ್ದಾರೆ.
'ಕರ್ಣ' ಅರ್ಜುನ್ ಸರ್ಜಾ ಬಗ್ಗೆ 'ದುರ್ಯೋಧನ' ದರ್ಶನ್ ಹೀಗೆ ಹೇಳಿದ್ರು!

ಇಂದು ಸಂಜೆ 5 ಗಂಟೆಗೆ
ಇಂದು ಸಂಜೆ (ಸೆಪ್ಟಂಬರ್ 18) 5 ಗಂಟೆಗೆ 'ಪ್ರೇಮ ಬರಹ' ಚಿತ್ರದ ಮೊದಲ ಹಾಡು ರಿಲೀಸ್ ಆಗಲಿದೆ. ಒಂದೇ ಸಮಯದಲ್ಲಿ ತಮಿಳು ಮತ್ತು ಕನ್ನಡದಲ್ಲಿ ಈ ಹಾಡು ಬಿಡುಗಡೆಯಾಗಲಿದೆ.
ಅರ್ಜುನ್ ಸರ್ಜಾರ 'Tunesmash' ಸ್ಪರ್ಧೆಯಲ್ಲಿ ಗೆದ್ದರೇ ಬಹುಮಾನ ಏನು?

ತಮಿಳಿನಲ್ಲಿ ಯಾರು ರಿಲೀಸ್ ಮಾಡಲಿದ್ದಾರೆ?
ಐಶ್ವರ್ಯ ಸರ್ಜಾ ಅವರ 'ಪ್ರೇಮ ಬರಹ' ತಮಿಳಿನಲ್ಲಿ 'ಸೊಲ್ಲಿವಿಡುವ' ಎಂಬ ಹೆಸರಿನಲ್ಲಿ ತೆರೆ ಕಾಣುತ್ತಿದೆ. ತಮಿಳಿನಲ್ಲಿ ಈ ಹಾಡನ್ನ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜ ಬಿಡುಗಡೆ ಮಾಡಲಿದ್ದಾರೆ.
ಸೋದರಳಿಯನ 'ಭರ್ಜರಿ' ನೋಡಿ ಅರ್ಜುನ್ ಸರ್ಜಾ ಫುಲ್ ಖುಷ್.!

'ಪ್ರೇಮ ಬರಹ' ಚಿತ್ರದ ಬಗ್ಗೆ
ಜೆಸ್ಸಿಗಿಫ್ಟ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಸಾಧು ಕೋಕಿಲಾ, ಸುಹಾಸಿನಿ, ರಂಗಾಯಣ ರಘು ಸೇರಿದಂತೆ ಹಲವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ ಬರೆದು, ನಿರ್ದೇಶನ ಹಾಗೂ ನಿರ್ಮಾಣ ಕೂಡ ಅರ್ಜುನ್ ಸರ್ಜಾ ಅವರೇ ಮಾಡಿದ್ದಾರೆ.
ಈ ದೀಪಾವಳಿಗೆ ಅರ್ಜುನ್ ಸರ್ಜಾ ಮಗಳ ಕಡೆಯಿಂದ ಭರ್ಜರಿ ಗಿಫ್ಟ್ ಸಿಗುತ್ತೆ!