Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂರೇ ತಿಂಗಳಿಗೆ ತವರಿನವರಿಗೆ ಸಿಹಿಸುದ್ದಿ ಕೊಟ್ಟ ನಟಿ ಪ್ರಿಯಾಮಣಿ.!
Recommended Video
ನಟಿ ಪ್ರಿಯಾಮಣಿ-ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ ಮೂರು ತಿಂಗಳು ಕಳೆದಿದೆ. ಮೂರೇ ತಿಂಗಳಿಗೆ ಪ್ರಿಯಾಮಣಿ ತವರಿನವರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಅಭಿಮಾನಿಗಳು ಕೂಡ ಫುಲ್ ಖುಷಿ ಪಟ್ಟಿದ್ದಾರೆ.
ಮೂರೇ ತಿಂಗಳಿಗೆ ಸಿಹಿ ಸುದ್ದಿನಾ... ಅಂತ ಆಶ್ವರ್ಯ ಪಡಬೇಡಿ. ನಾವ್ ಹೇಳ್ತಿರೋದು ಸಿನಿಮಾ ವಿಚಾರ ಮಾತ್ರ. ಪ್ರಿಯಾಮಣಿ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.
'ನನ್ನ ಪ್ರಕಾರ' ಎನ್ನುವ ಚಿತ್ರದಲ್ಲಿ ಪ್ರಿಯಾಮಣಿ ಆಕ್ಟ್ ಮಾಡುತ್ತಿದ್ದು ಇಂದು ಸಿನಿಮಾ ಸೆಟ್ಟೇರಿದೆ. 'ದನಕಾಯೋನು' ಸಿನಿಮಾದ ನಂತ್ರ ಯಾವುದೇ ಚಿತ್ರ ಒಪ್ಪಿಕೊಳ್ಳದ ಪ್ರಿಯಾಮಣಿ ಈಗ ಹೊಸಬರ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇದೇ ವಾರದಿಂದ ಚಿತ್ರೀಕರಣ ಶುರುವಾಗಲಿದ್ದು, ವಿನಯ್ ಅನ್ನೋ ನವ ನಿರ್ದೇಶಕ ಸಿನಿಮಾವನ್ನ ಡೈರೆಕ್ಟ್ ಮಾಡ್ತಿದ್ದಾರೆ. ಚಿತ್ರದಲ್ಲಿ ಮಯೂರಿ, ಕಿಶೋರ್ ಹಾಗೂ ವಿಹಾನ್ ಗೌಡ ಇನ್ನೂ ಅನೇಕರು ಅಭಿನಯಿಸ್ತಿದ್ದಾರೆ. ಜಿ.ವಿ.ಕೆ ಕಂಬೈನ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗ್ತಿದ್ದು, ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ.
ಮೂರು ಶೆಡ್ಯೂಲ್ ನಲ್ಲಿ ಚಿತ್ರೀಕರಣ ಮುಗಿಸಿ ಮಾರ್ಚ್ ಅಂತ್ಯದ ವೇಳೆಗೆ ಸಿನಿಮಾವನ್ನ ತೆರೆಗೆ ತರೋದಕ್ಕೆ ಚಿತ್ರತಂಡ ಪ್ಲಾನ್ ಮಾಡಿದೆ.