Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಕೆ.ಮಂಜುಗೆ ಡಾಕ್ಟರೇಟ್ ಗೌರವ
ಕನ್ನಡ ಚಿತ್ರರಂಗದ ಯಶಸ್ಸಿಗೆ ಕಾರಣವಾದ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಪಾರ್ವತಮ್ಮ ರಾಜ್ ಕುಮಾರ್, ಅಂಬರೀಶ್ ಹಾಗೂ ಶಿವರಾಜ್ ಕುಮಾರ್ ಗೆ ವಿವಿಧ ವಿಶ್ವವಿದ್ಯಾನಿಲಯಗಳು ಗೌರವ ಡಾಕ್ಟರೇಟ್ ನೀಡಿ ಅವರುಗಳ ಸಾಧನೆಯನ್ನು ಗೌರವಿಸಿದೆ.
ಇದೀಗ ಕನ್ನಡ ಚಿತ್ರ ನಿರ್ಮಾಪಕ ಕೆ.ಮಂಜುಗೆ ಡಾಕ್ಟರೇಟ್ ಲಭಿಸಿದೆ. 'ಇಂಡಿಯನ್ ವರ್ಚುವಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಷನ್' ವತಿಯಿಂದ ಕೆ.ಮಂಜು ಅವರಿಗೆ ಗೌರವ ಡಾಕ್ಟರೇಟ್ ಸಮರ್ಪಣೆ ಆಗಿದೆ.
ಅಣ್ಣಾವ್ರು ಡಾಕ್ಟರೇಟ್ ಪಡೆದ ಆ ಕ್ಷಣಕ್ಕೆ 42 ವರ್ಷ: ಹೇಗಿತ್ತು ಆ ದಿನ?
ಸಿನಿಮಾ ಕ್ಷೇತ್ರದಲ್ಲಿ ನಿರ್ಮಾಪಕ ಕೆ.ಮಂಜು ಮಾಡಿರುವ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾ ಭವನದಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.
ಸ್ಯಾಂಡಲ್ ವುಡ್ ಕಿಂಗ್ ಶಿವಣ್ಣ ಮುಡಿಗೆ ಡಾಕ್ಟರೇಟ್ ಗರಿ
'ಕೆ.ಮಂಜು ಸಿನಿಮಾಸ್' ಮತ್ತು 'ಲಕ್ಷ್ಮಿಶ್ರೀ ಕಂಬೈನ್ಸ್' ವತಿಯಿಂದ ಹಲವು ಕನ್ನಡ ಚಿತ್ರಗಳನ್ನು ಕೆ.ಮಂಜು ನಿರ್ಮಿಸಿದ್ದಾರೆ. 'ಅನುರಾಗ ಸ್ಪಂದನ', 'ವಾಲಿ', 'ಜೇನು ಗೂಡು', 'ಜಮೀನ್ದಾರು', 'ಹೃದಯವಂತ', 'ಸಾಹುಕಾರ', 'ಮಾತಾಡ್ ಮಾತಾಡು ಮಲ್ಲಿಗೆ', 'ರಾಜಾ ಹುಲಿ' ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಿಗೆ ಕೆ.ಮಂಜು ಬಂಡವಾಳ ಹಾಕಿದ್ದಾರೆ.