twitter
    For Quick Alerts
    ALLOW NOTIFICATIONS  
    For Daily Alerts

    ನಿರ್ಮಾಪಕ ಕೆ.ಮಂಜುಗೆ ಡಾಕ್ಟರೇಟ್ ಗೌರವ

    |

    ಕನ್ನಡ ಚಿತ್ರರಂಗದ ಯಶಸ್ಸಿಗೆ ಕಾರಣವಾದ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಪಾರ್ವತಮ್ಮ ರಾಜ್ ಕುಮಾರ್, ಅಂಬರೀಶ್ ಹಾಗೂ ಶಿವರಾಜ್ ಕುಮಾರ್ ಗೆ ವಿವಿಧ ವಿಶ್ವವಿದ್ಯಾನಿಲಯಗಳು ಗೌರವ ಡಾಕ್ಟರೇಟ್ ನೀಡಿ ಅವರುಗಳ ಸಾಧನೆಯನ್ನು ಗೌರವಿಸಿದೆ.

    ಇದೀಗ ಕನ್ನಡ ಚಿತ್ರ ನಿರ್ಮಾಪಕ ಕೆ.ಮಂಜುಗೆ ಡಾಕ್ಟರೇಟ್ ಲಭಿಸಿದೆ. 'ಇಂಡಿಯನ್ ವರ್ಚುವಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಷನ್' ವತಿಯಿಂದ ಕೆ.ಮಂಜು ಅವರಿಗೆ ಗೌರವ ಡಾಕ್ಟರೇಟ್ ಸಮರ್ಪಣೆ ಆಗಿದೆ.

    ಅಣ್ಣಾವ್ರು ಡಾಕ್ಟರೇಟ್ ಪಡೆದ ಆ ಕ್ಷಣಕ್ಕೆ 42 ವರ್ಷ: ಹೇಗಿತ್ತು ಆ ದಿನ? ಅಣ್ಣಾವ್ರು ಡಾಕ್ಟರೇಟ್ ಪಡೆದ ಆ ಕ್ಷಣಕ್ಕೆ 42 ವರ್ಷ: ಹೇಗಿತ್ತು ಆ ದಿನ?

    Producer K Manju gets Honorary Doctorate from Indian Virtual Academy

    ಸಿನಿಮಾ ಕ್ಷೇತ್ರದಲ್ಲಿ ನಿರ್ಮಾಪಕ ಕೆ.ಮಂಜು ಮಾಡಿರುವ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾ ಭವನದಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

    ಸ್ಯಾಂಡಲ್ ವುಡ್ ಕಿಂಗ್ ಶಿವಣ್ಣ ಮುಡಿಗೆ ಡಾಕ್ಟರೇಟ್ ಗರಿ ಸ್ಯಾಂಡಲ್ ವುಡ್ ಕಿಂಗ್ ಶಿವಣ್ಣ ಮುಡಿಗೆ ಡಾಕ್ಟರೇಟ್ ಗರಿ

    Producer K Manju gets Honorary Doctorate from Indian Virtual Academy

    'ಕೆ.ಮಂಜು ಸಿನಿಮಾಸ್' ಮತ್ತು 'ಲಕ್ಷ್ಮಿಶ್ರೀ ಕಂಬೈನ್ಸ್' ವತಿಯಿಂದ ಹಲವು ಕನ್ನಡ ಚಿತ್ರಗಳನ್ನು ಕೆ.ಮಂಜು ನಿರ್ಮಿಸಿದ್ದಾರೆ. 'ಅನುರಾಗ ಸ್ಪಂದನ', 'ವಾಲಿ', 'ಜೇನು ಗೂಡು', 'ಜಮೀನ್ದಾರು', 'ಹೃದಯವಂತ', 'ಸಾಹುಕಾರ', 'ಮಾತಾಡ್ ಮಾತಾಡು ಮಲ್ಲಿಗೆ', 'ರಾಜಾ ಹುಲಿ' ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಿಗೆ ಕೆ.ಮಂಜು ಬಂಡವಾಳ ಹಾಕಿದ್ದಾರೆ.

    English summary
    Producer K Manju gets Honorary Doctorate from Indian Virtual Academy.
    Saturday, December 8, 2018, 17:47
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X