Don't Miss!
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ನಂತರ ದರ್ಶನ್ ಜೊತೆ ಮುನಿರತ್ನ ಮತ್ತೊಂದು ಮೆಗಾ ಸಿನಿಮಾ
Recommended Video
ದರ್ಶನ್ ಹಾಗೂ ಮುನಿರತ್ನ ಕಾಂಬಿನೇಶನ್ ನಲ್ಲಿ ಬಂದ 'ಕುರುಕ್ಷೇತ್ರ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಇದೀಗ ಈ ಜೋಡಿ ಮತ್ತೊಂದು ಮೆಗಾ ಸಿನಿಮಾದ ಪ್ಲಾನ್ ಮಾಡಿದೆ.
ನಿನ್ನೆ (ಫೆಬ್ರವರಿ 21) 'ಕುರುಕ್ಷೇತ್ರ' ಸಿನಿಮಾದ ನೂರು ದಿನಗಳ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯುಡಿಯೂರಪ್ಪ ಮುಖ್ಯ ಅತಿಥಿಯಾಗಿದ್ದರು. ಈ ವೇಳೆ ತಮ್ಮ ಕನಸಿನ ಸಿನಿಮಾದ ಬಗ್ಗೆ ಮುನಿರತ್ನ ತಿಳಿಸಿದರು.
'ಕುರುಕ್ಷೇತ್ರ' ಸಿನಿಮಾದ ಕಲೆಕ್ಷನ್ ನೋಡಿ ಖುಷಿಯಾದ ಜಗ್ಗೇಶ್
ವಿಂಗ್ ಕಮಾಂಡರ್ ಅಭಿನಂದನ್ ಸಿನಿಮಾವನ್ನು ಮುನಿರತ್ನ ಮಾಡಲಿದ್ದು, ಆ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರಂತೆ. ದರ್ಶನ್ ಎಲ್ಲ ರೀತಿಯ ಸಿನಿಮಾಗಳನ್ನು ಮಾಡಿಕೊಂಡು ಬಂದಿದ್ದು, ಅವರನ್ನು ಮೇಜರ್ ಪಾತ್ರದಲ್ಲಿ ನೋಡಬೇಕು ಎನ್ನುವುದು ಮುನಿರತ್ನ ಆಸೆಯಾಗಿದೆ.
ಮುನಿರತ್ನ ತಮ್ಮ ಮುಂದಿನ ಸಿನಿಮಾವನ್ನು ದರ್ಶನ್ ರೊಂದಿಗೆಯೇ ಮಾಡುವ ವಿಷಯ ತಿಳಿಸಿದರು. ಅಭಿಷೇಕ್ ಅಂಬರೀಶ್ ಆಸೆಯ ಮೇರೆಗೆ ಅವರನ್ನು ದರ್ಶನ್ ಅವರ ಈ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದರು.
100 ಕೋಟಿ ಕ್ಲಬ್ ಸೇರಿದ 'ಕುರುಕ್ಷೇತ್ರ': ಸಂಭ್ರಮಿಸಿದ ಸುಯೋಧನ
ವಿಂಗ್ ಕಮಾಂಡರ್ ಅಭಿನಂದನ್ ಸಿನಿಮಾ ಮಾಡಲು ಮುನಿರತ್ನ ಹೊರಟಿದ್ದು, ಅದರ ನಿರ್ದೇಶಕ ಹಾಗೂ ತಾರಬಳಗದಲ್ಲಿ ಯಾರೆಲ್ಲ ಇರುತ್ತಾರೆ ಎನ್ನುವ ಕುತೂಹಲವಿದೆ.