Don't Miss!
- News ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಭೇಟಿ ಕೊಟ್ಟು ಪ್ರಚಾರ ಆರಂಭಿಸಿದ ಕೆಎಸ್ ಈಶ್ವರಪ್ಪ!
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ನಂತರ ದರ್ಶನ್ ಜೊತೆ ಮುನಿರತ್ನ ಮತ್ತೊಂದು ಮೆಗಾ ಸಿನಿಮಾ
Recommended Video
ದರ್ಶನ್ ಹಾಗೂ ಮುನಿರತ್ನ ಕಾಂಬಿನೇಶನ್ ನಲ್ಲಿ ಬಂದ 'ಕುರುಕ್ಷೇತ್ರ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಇದೀಗ ಈ ಜೋಡಿ ಮತ್ತೊಂದು ಮೆಗಾ ಸಿನಿಮಾದ ಪ್ಲಾನ್ ಮಾಡಿದೆ.
ನಿನ್ನೆ (ಫೆಬ್ರವರಿ 21) 'ಕುರುಕ್ಷೇತ್ರ' ಸಿನಿಮಾದ ನೂರು ದಿನಗಳ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯುಡಿಯೂರಪ್ಪ ಮುಖ್ಯ ಅತಿಥಿಯಾಗಿದ್ದರು. ಈ ವೇಳೆ ತಮ್ಮ ಕನಸಿನ ಸಿನಿಮಾದ ಬಗ್ಗೆ ಮುನಿರತ್ನ ತಿಳಿಸಿದರು.
'ಕುರುಕ್ಷೇತ್ರ' ಸಿನಿಮಾದ ಕಲೆಕ್ಷನ್ ನೋಡಿ ಖುಷಿಯಾದ ಜಗ್ಗೇಶ್
ವಿಂಗ್ ಕಮಾಂಡರ್ ಅಭಿನಂದನ್ ಸಿನಿಮಾವನ್ನು ಮುನಿರತ್ನ ಮಾಡಲಿದ್ದು, ಆ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರಂತೆ. ದರ್ಶನ್ ಎಲ್ಲ ರೀತಿಯ ಸಿನಿಮಾಗಳನ್ನು ಮಾಡಿಕೊಂಡು ಬಂದಿದ್ದು, ಅವರನ್ನು ಮೇಜರ್ ಪಾತ್ರದಲ್ಲಿ ನೋಡಬೇಕು ಎನ್ನುವುದು ಮುನಿರತ್ನ ಆಸೆಯಾಗಿದೆ.
ಮುನಿರತ್ನ ತಮ್ಮ ಮುಂದಿನ ಸಿನಿಮಾವನ್ನು ದರ್ಶನ್ ರೊಂದಿಗೆಯೇ ಮಾಡುವ ವಿಷಯ ತಿಳಿಸಿದರು. ಅಭಿಷೇಕ್ ಅಂಬರೀಶ್ ಆಸೆಯ ಮೇರೆಗೆ ಅವರನ್ನು ದರ್ಶನ್ ಅವರ ಈ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದರು.
100 ಕೋಟಿ ಕ್ಲಬ್ ಸೇರಿದ 'ಕುರುಕ್ಷೇತ್ರ': ಸಂಭ್ರಮಿಸಿದ ಸುಯೋಧನ
ವಿಂಗ್ ಕಮಾಂಡರ್ ಅಭಿನಂದನ್ ಸಿನಿಮಾ ಮಾಡಲು ಮುನಿರತ್ನ ಹೊರಟಿದ್ದು, ಅದರ ನಿರ್ದೇಶಕ ಹಾಗೂ ತಾರಬಳಗದಲ್ಲಿ ಯಾರೆಲ್ಲ ಇರುತ್ತಾರೆ ಎನ್ನುವ ಕುತೂಹಲವಿದೆ.