'ಮುನಿರತ್ನ ಕುರುಕ್ಷೇತ್ರ' ಸೃಷ್ಟಿಯಾಗಿದ್ದು ಇದೇ ಕಾರಣದಿಂದ.!

By Naveen

'ಕುರುಕ್ಷೇತ್ರ' ಸಿನಿಮಾದ ಹವಾ ಜೋರಾಗಿದೆ. ಕನ್ನಡದಲ್ಲಿ ಈ ರೀತಿಯ ದೊಡ್ಡ ಬಜೆಟ್ ಸಿನಿಮಾ ಬರುತ್ತಿರುವುದನ್ನು ನೋಡಿ ಎಲ್ಲರೂ ಹೆಮ್ಮೆ ಪಡುತ್ತಿದ್ದಾರೆ. ಆದರೆ ನಿರ್ಮಾಪಕ ಮುನಿರತ್ನ ಇಂತಹ ಮಹತ್ವಾಕಾಂಕ್ಷೆಯ ಸಿನಿಮಾ ಮಾಡುವುದಕ್ಕೂ ಒಂದು ಕಾರಣ ಇದೆ.

ನಿರ್ಮಾಪಕ ಮುನಿರತ್ನ 'ಕುರುಕ್ಷೇತ್ರ' ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಯಾಕೆ ಅಂತ ಹೇಳಿದ್ದಾರೆ. ''ನಾವು ಪರಭಾಷೆ ಸಿನಿಮಾಗಳಿಗೆ ಪೈಪೋಟಿ ಕೊಡಬೇಕು. ಅದು ನನ್ನ ಗುರಿ. ಕನ್ನಡ ಚಿತ್ರರಂಗದ 75 ವರ್ಷಗಳ ಇತಿಹಾಸದಲ್ಲಿ ಸಂಪೂರ್ಣ ಕುರುಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವ ಸಿನಿಮಾವೂ ತೆರೆ ಕಂಡಿಲ್ಲ. ಜೊತೆಗೆ ಹಿಂದೆ ಬರುತ್ತಿದ್ದ ಅದ್ಧೂರಿ ಪೌರಾಣಿಕ ಸಿನಿಮಾಗಳು ಈಗ ಕಡಿಮೆ ಆಗಿದೆ. ಅದಕ್ಕೆ ನಾವು 'ಕುರುಕ್ಷೇತ್ರ' ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದೇವೆ'' ಎಂದು ಮುನಿರತ್ನ ಹೇಳಿಕೊಂಡಿದ್ದಾರೆ.

Producer Munirathna spoke about 'Kurukshetra' movie.

ಅಂದಹಾಗೆ, ಮುನಿರತ್ನ ಅವರ 'ಕುರುಕ್ಷೇತ್ರ' ಚಿತ್ರವನ್ನು ನಾಗಣ್ಣ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಅವರ 50ನೇ ಸಿನಿಮಾ ಇದಾಗಿದ್ದು, ಚಿತ್ರದ ಮುಹೂರ್ತ ಆಗಸ್ಟ್ 6ರಂದು ಅದ್ಧೂರಿಯಾಗಿ ನೆರವೇರಿತು.

More from Filmibeat

English summary
Producer Munirathna spoke about 'Kurukshetra' movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X