Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುನಿರತ್ನ ಕುರುಕ್ಷೇತ್ರ' ಸೃಷ್ಟಿಯಾಗಿದ್ದು ಇದೇ ಕಾರಣದಿಂದ.!
'ಕುರುಕ್ಷೇತ್ರ' ಸಿನಿಮಾದ ಹವಾ ಜೋರಾಗಿದೆ. ಕನ್ನಡದಲ್ಲಿ ಈ ರೀತಿಯ ದೊಡ್ಡ ಬಜೆಟ್ ಸಿನಿಮಾ ಬರುತ್ತಿರುವುದನ್ನು ನೋಡಿ ಎಲ್ಲರೂ ಹೆಮ್ಮೆ ಪಡುತ್ತಿದ್ದಾರೆ. ಆದರೆ ನಿರ್ಮಾಪಕ ಮುನಿರತ್ನ ಇಂತಹ ಮಹತ್ವಾಕಾಂಕ್ಷೆಯ ಸಿನಿಮಾ ಮಾಡುವುದಕ್ಕೂ ಒಂದು ಕಾರಣ ಇದೆ.
'ಕುರುಕ್ಷೇತ್ರ'ಕ್ಕೆ ಅದ್ಧೂರಿ ಚಾಲನೆ: ಎಲ್ಲ ಊಹಾಪೋಹಗಳಿಗೆ ಸಿಕ್ತು ಉತ್ತರ
ನಿರ್ಮಾಪಕ ಮುನಿರತ್ನ 'ಕುರುಕ್ಷೇತ್ರ' ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಯಾಕೆ ಅಂತ ಹೇಳಿದ್ದಾರೆ. ''ನಾವು ಪರಭಾಷೆ ಸಿನಿಮಾಗಳಿಗೆ ಪೈಪೋಟಿ ಕೊಡಬೇಕು. ಅದು ನನ್ನ ಗುರಿ. ಕನ್ನಡ ಚಿತ್ರರಂಗದ 75 ವರ್ಷಗಳ ಇತಿಹಾಸದಲ್ಲಿ ಸಂಪೂರ್ಣ ಕುರುಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವ ಸಿನಿಮಾವೂ ತೆರೆ ಕಂಡಿಲ್ಲ. ಜೊತೆಗೆ ಹಿಂದೆ ಬರುತ್ತಿದ್ದ ಅದ್ಧೂರಿ ಪೌರಾಣಿಕ ಸಿನಿಮಾಗಳು ಈಗ ಕಡಿಮೆ ಆಗಿದೆ. ಅದಕ್ಕೆ ನಾವು 'ಕುರುಕ್ಷೇತ್ರ' ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದೇವೆ'' ಎಂದು ಮುನಿರತ್ನ ಹೇಳಿಕೊಂಡಿದ್ದಾರೆ.
'ಕುರುಕ್ಷೇತ್ರ' ಚಿತ್ರದ ಯಾವ್ಯಾವ ಪಾತ್ರಗಳಲ್ಲಿ ಯಾವ್ಯಾವ ನಟರು ಮಿಂಚಲಿದ್ದಾರೆ ನೋಡಿ..
ಅಂದಹಾಗೆ, ಮುನಿರತ್ನ ಅವರ 'ಕುರುಕ್ಷೇತ್ರ' ಚಿತ್ರವನ್ನು ನಾಗಣ್ಣ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಅವರ 50ನೇ ಸಿನಿಮಾ ಇದಾಗಿದ್ದು, ಚಿತ್ರದ ಮುಹೂರ್ತ ಆಗಸ್ಟ್ 6ರಂದು ಅದ್ಧೂರಿಯಾಗಿ ನೆರವೇರಿತು.