Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುನಿರತ್ನಗೆ ಕೊರೊನಾ, 'ಕ್ಷೇಮವಾಗಿ ಬಂದರೆ ನಿಮ್ಮ ಸೇವೆ...ಇಲ್ಲದಿದ್ದರೆ ಕ್ಷಮಿಸಿಬಿಡಿ'
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.
Recommended Video
ಈ ಕುರಿತು ಸ್ವತಃ ಮುನಿರತ್ನ ಅವರೇ ಮಾಹಿತಿ ನೀಡಿದ್ದು, ''ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ' ಎಂದು ತಿಳಿಸಿದ್ದಾರೆ.
ಮುನಿರತ್ನಗೆ ಶುಭಾಶಯ: ವಿವಾದದ ಕುರಿತು ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿರುವ ಮುನಿರತ್ನ ಕೊನೆಯಲ್ಲಿ 'ಕ್ಷೇಮವಾಗಿ ಬಂದರೆ ನಿಮ್ಮ ಸೇವೆ....ಇಲ್ಲದಿದ್ದರೆ ಕ್ಷಮಿಸಿಬಿಡಿ...ಇಂತಿ ನಿಮ್ಮ ಸೇವಕ ಮುನಿರತ್ನ'' ಎಂದಿದ್ದಾರೆ.
ಈ ಸಾಲುಗಳ ಬಳಕೆ ಖಂಡಿಸಿರುವ ಕೆಲವರು ''ಕೊರೊನಾ ಬಗ್ಗೆ ಜನಕ್ಕೆ ತಿಳಿ ಹೇಳಬೇಕಾದ ನೀವುಗಳೆ ಹೀಗೆ ಹೇಳಿದರೆ ಹೇಗೆ ಮುನಿರತ್ನ ಸಾರ್.?'' ಎಂದು ಪ್ರಶ್ನಿಸಿದ್ದಾರೆ. ಅನೇಕರು ಮುನಿರತ್ನ ಅವರು ಬೇಗ ಚೇತರಿಸಿಕೊಂಡು ಬರಲಿ ಎಂದು ಹಾರೈಸಿದ್ದಾರೆ.
ಕೊನೆಯದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಕುರುಕ್ಷೇತ್ರ ಚಿತ್ರ ಮಾಡಿರುವ ಮುನಿರತ್ನ, ಸದ್ಯಕ್ಕೆ ರಾಜಕೀಯದ ಕಡೆ ಮಾತ್ರ ಹರಿಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆಗಾಗಿ ಎದುರು ನೋಡುತ್ತಿದ್ದಾರೆ.