For Quick Alerts
For Daily Alerts
Don't Miss!
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಿರ್ಮಾಪಕ ಸಂದೇಶ್ ನಾಗರಾಜ್ ಗೆ ಕೊರೊನಾ, ಕ್ವಾರಂಟೈನ್ನಲ್ಲಿ ಕುಟುಂಬ
News
oi-Manjunatha C
By Manjunatha C
|
ಕನ್ನಡ ಸಿನಿಮಾ ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರ ಕುಟುಂಬ ಮೈಸೂರಿನಲ್ಲಿ ಕ್ವಾರಂಟೈನ್ ಆಗಿದೆ.
Recommended Video
KGF
ಎಡಿಟರ್
ನಮ್ಮ
ಸಿನಿಮಾ
ಎಡಿಟ್
ಮಾಡಿದ್ರು
|
Raghu
Samarth
|
Filmibeat
Kannada
ಸಂದೇಶ್ ನಾಗರಾಜ್ ಅವರಿಗೆ ಸಣ್ಣ ಮಟ್ಟಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡ ಕಾರಣ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಧ್ರುವ
ಸರ್ಜಾ
ಮತ್ತು
ಪತ್ನಿ
ಪ್ರೇರಣಾಗೆ
ಕೊರೊನಾ
ವೈರಸ್
ಸೋಂಕು
ಬಂದಿದ್ದು
ಎಲ್ಲಿಂದ?
ಸಂದೇಶ್ ನಾಗರಾಜ್ ಅವರ ಕುಟುಂಬ ಸದಸ್ಯರೆಲ್ಲರೂ ಮೈಸೂರಿನಲ್ಲಿ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದು, ಅವರೂ ಸಹ ಪರೀಕ್ಷೆಗೆ ಒಳಪಡಬೇಕಿದೆ.
ಕನ್ನಡ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರಣಿತಾ ಅವರಿಗೂ ಸಹ ಕೊರೊನಾ ಪಾಸಿಟಿವ್ ಆಗಿದ್ದು, ಇಬ್ಬರೂ ಸಹ ಚೇತರಿಕೆಯ ಹಂತದಲ್ಲಿದ್ದಾರೆ.
ಸಂದೇಶ್ ನಾಗರಾಜ್ ಅವರು ಕನ್ನಡದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ದರ್ಶನ್ ಅಭಿನಯದ ಒಡೆಯ, ಐರಾವತ, ಅಂಬರೀಶ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಹರಿಕತೆ ಅಲ್ಲ ಗಿರಿಕತೆ ಮತ್ತು ಶ್ರೀಕೃಷ್ಣ@gmail.com ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sandesh nagaraj coronavirus producer mysuru ಸಂದೇಶ್ ನಾಗರಾಜ್ ಕೊರೊನಾ ವೈರಸ್ ನಿರ್ಮಾಪಕ ಮೈಸೂರು
English summary
Kannada famous movie producer Sandesh Nagaraj tested coronavirus positive. His family is in quarantine in Mysuru.