For Quick Alerts
For Daily Alerts
Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಸಂದೇಶ್ ನಾಗರಾಜ್ ಗೆ ಕೊರೊನಾ, ಕ್ವಾರಂಟೈನ್ನಲ್ಲಿ ಕುಟುಂಬ
News
oi-Manjunatha C
By Manjunatha C
|
ಕನ್ನಡ ಸಿನಿಮಾ ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರ ಕುಟುಂಬ ಮೈಸೂರಿನಲ್ಲಿ ಕ್ವಾರಂಟೈನ್ ಆಗಿದೆ.
Recommended Video
KGF
ಎಡಿಟರ್
ನಮ್ಮ
ಸಿನಿಮಾ
ಎಡಿಟ್
ಮಾಡಿದ್ರು
|
Raghu
Samarth
|
Filmibeat
Kannada
ಸಂದೇಶ್ ನಾಗರಾಜ್ ಅವರಿಗೆ ಸಣ್ಣ ಮಟ್ಟಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡ ಕಾರಣ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ವೈರಸ್ ಸೋಂಕು ಬಂದಿದ್ದು ಎಲ್ಲಿಂದ?
ಸಂದೇಶ್ ನಾಗರಾಜ್ ಅವರ ಕುಟುಂಬ ಸದಸ್ಯರೆಲ್ಲರೂ ಮೈಸೂರಿನಲ್ಲಿ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದು, ಅವರೂ ಸಹ ಪರೀಕ್ಷೆಗೆ ಒಳಪಡಬೇಕಿದೆ.
ಕನ್ನಡ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರಣಿತಾ ಅವರಿಗೂ ಸಹ ಕೊರೊನಾ ಪಾಸಿಟಿವ್ ಆಗಿದ್ದು, ಇಬ್ಬರೂ ಸಹ ಚೇತರಿಕೆಯ ಹಂತದಲ್ಲಿದ್ದಾರೆ.
ಸಂದೇಶ್ ನಾಗರಾಜ್ ಅವರು ಕನ್ನಡದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ದರ್ಶನ್ ಅಭಿನಯದ ಒಡೆಯ, ಐರಾವತ, ಅಂಬರೀಶ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಹರಿಕತೆ ಅಲ್ಲ ಗಿರಿಕತೆ ಮತ್ತು ಶ್ರೀಕೃಷ್ಣ@gmail.com ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sandesh nagaraj coronavirus producer mysuru ಸಂದೇಶ್ ನಾಗರಾಜ್ ಕೊರೊನಾ ವೈರಸ್ ನಿರ್ಮಾಪಕ ಮೈಸೂರು
English summary
Kannada famous movie producer Sandesh Nagaraj tested coronavirus positive. His family is in quarantine in Mysuru.