Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಯಜಮಾನ' ಚೆನ್ನಾಗಿಲ್ಲ ಅಂತ ಒಬ್ಬರೂ ಹೇಳಿಯೇ ಇಲ್ಲ'' - ಶೈಲಜಾ ನಾಗ್
Recommended Video
'ಯಜಮಾನ' ಸಿನಿಮಾ ಇಂದು ದೇಶಾದ್ಯಂತ ಬಿಡುಗಡೆಯಾಗಿದೆ. ಎಲ್ಲ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ 'ಯಜಮಾನ'ಗೆ ಪ್ರೇಕ್ಷಕರಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನಿರ್ಮಾಪಕಿ ಶೈಲಜಾ ನಾಗ್ ಸಹ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ''ಸಿನಿಮಾಗೆ ಎಲ್ಲ ಕಡೆ ಒಂದೇ ರೀತಿಯ ರೆಸ್ಪಾನ್ಸ್ ಇದೆ. ದರ್ಶನ್ ಸರ್ ಅಭಿಮಾನಿಗಳು ಸಿನಿಮಾವನ್ನು ನೋಡಿ ಇಷ್ಟ ಪಟ್ಟಿದ್ದಾರೆ. ಕರ್ನಾಟಕದ ಜೊತೆಗೆ ಬೇರೆ ಬೇರೆ ರಾಜ್ಯಗಳಲ್ಲಿಯೂ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ'' ಎಂದಿದ್ದಾರೆ.
Yajamana Review : ಮನೆಗೆ ಯಜಮಾನ.. ಮಾರ್ಕೆಟ್ ಗೆ ಸುಲ್ತಾನ..
ಜೊತೆಗೆ ''ಜನರ ಜೊತೆಗೆ ಸಿನಿಮಾ ನೋಡಿದ್ದೇವೆ.ಸಿನಿಮಾ ನೋಡಿ ಯಾರು ಚೆನ್ನಾಗಿಲ್ಲ ಎಂದೂ ಹೇಳಿಯೇ ಇಲ್ಲ. ಮೊದಲು ನಾನು ದರ್ಶನ್ ಅವರಿಗೆ ಧನ್ಯವಾದ ಹೇಳುತ್ತಾನೆ. ಹರಿಕೃಷ್ಣ ಈ ಸಿನಿಮಾದ ಶಕ್ತಿ. ದರ್ಶನ್ ಸರ್ ಅಭಿಮಾನಿಗಳು ದೊಡ್ಡ ರೀತಿಯಲ್ಲಿ ಸ್ವೀಕರಿಸಿದ್ದಾರೆ. ಚಿತ್ರಮಂದಿರ ಸಂಖ್ಯೆ ಜಾಸ್ತಿ ಮಾಡಿ ಎಂದು ಕೇಳುತ್ತಿದ್ದಾರೆ.'' ಎಂದು ಸಂತಸ ಹಂಚಿಕೊಂಡಿದ್ದಾರೆ ಶೈಲಜಾ ನಾಗ್.
ಇಂದು ಗಾಂಧಿನಗರ ನರ್ತಕಿ ಚಿತ್ರಮಂದಿರಕ್ಕೆ ಶೈಲಜಾ ನಾಗ್ ಭೇಟಿ ನೀಡಿ, ಪ್ರೇಕ್ಷಕರ ಜೊತೆಗೆ ಸಿನಿಮಾ ನೋಡಿದರು.
'ಯಜಮಾನ'ನ ಪ್ಲಸ್ ಗಳೇನು? ಮೈನಸ್ ಗಳೇನು?
ಸಿನಿಮಾ ಹೇಗಿದೆ?
'ಯಜಮಾನ' ಚಿತ್ರ ಎಲ್ಲ ರೀತಿಯ ಮನರಂಜನೆಯ ಅಂಶಗಳ ಮಿಶ್ರಣ. ಬೆಳೆ ಬೆಳೆದ ರೈತನೇ ನಿಜವಾದ 'ಯಜಮಾನ' ಎಂದು ಹೇಳುವ ಈ ಸಿನಿಮಾ ಕೆಲ ಸೂಕ್ಷ್ಮ ವಿಷಯಗಳನ್ನು ಕಮರ್ಶಿಯಲ್ ಶೈಲಿಯಲ್ಲಿ ಹೇಳಿದೆ. ಮಜಾ ನೀಡೋ ಹಾಡು, ಥ್ರಿಲ್ ನೀಡುವ ಫೈಟುಗಳ ಜೊತೆಜೊತೆಗೆ ಫ್ಯಾಮಿಲಿ ಹಾಗೂ ಊರಿನ ಕಥೆ ಇರುವ 'ಯಜಮಾನ' ದರ್ಶನ್ ಅಭಿಮಾನಿಗಳಿಗೆ ಮೋಸ ಮಾಡುವುದಿಲ್ಲ.
ನಿರ್ಮಾಪಕಿ ಶೈಲಜಾ ನಾಗ್ ಸಂತಸ
ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನಿರ್ಮಾಪಕಿ ಶೈಲಜಾ ನಾಗ್ ಸಹ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ''ಸಿನಿಮಾಗೆ ಎಲ್ಲ ಕಡೆ ಒಂದೇ ರೀತಿಯ ರೆಸ್ಪಾನ್ಸ್ ಇದೆ. ದರ್ಶನ್ ಸರ್ ಅಭಿಮಾನಿಗಳು ಸಿನಿಮಾವನ್ನು ನೋಡಿ ಇಷ್ಟ ಪಟ್ಟಿದ್ದಾರೆ. ಕರ್ನಾಟಕದ ಜೊತೆಗೆ ಬೇರೆ ಬೇರೆ ರಾಜ್ಯಗಳಲ್ಲಿಯೂ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ'' ಎಂದಿದ್ದಾರೆ.
ಚೆನ್ನಾಗಿಲ್ಲ ಎಂದೂ ಯಾರು ಹೇಳಿಯೇ ಇಲ್ಲ
''ಜನರ ಜೊತೆಗೆ ಸಿನಿಮಾ ನೋಡಿದ್ದೇವೆ. ಸಿನಿಮಾ ನೋಡಿ ಯಾರು ಚೆನ್ನಾಗಿಲ್ಲ ಎಂದೂ ಹೇಳಿಯೇ ಇಲ್ಲ. ಮೊದಲು ನಾನು ದರ್ಶನ್ ಅವರಿಗೆ ಧನ್ಯವಾದ ಹೇಳುತ್ತಾನೆ. ಹರಿಕೃಷ್ಣ ಈ ಸಿನಿಮಾದ ಶಕ್ತಿ. ದರ್ಶನ್ ಸರ್ ಅಭಿಮಾನಿಗಳು ದೊಡ್ಡ ರೀತಿಯಲ್ಲಿ ಸ್ವೀಕರಿಸಿದ್ದಾರೆ. ಚಿತ್ರಮಂದಿರ ಸಂಖ್ಯೆ ಜಾಸ್ತಿ ಮಾಡಿ ಎಂದು ಕೇಳುತ್ತಿದ್ದಾರೆ.'' ಎಂದು ಸಂತಸ ಹಂಚಿಕೊಂಡಿದ್ದಾರೆ ಶೈಲಜಾ ನಾಗ್.
ಸಿನಿಮಾ ಹೇಗಿದೆ?
'ಯಜಮಾನ' ಚಿತ್ರ ಎಲ್ಲ ರೀತಿಯ ಮನರಂಜನೆಯ ಅಂಶಗಳ ಮಿಶ್ರಣ. ಬೆಳೆ ಬೆಳೆದ ರೈತನೇ ನಿಜವಾದ 'ಯಜಮಾನ' ಎಂದು ಹೇಳುವ ಈ ಸಿನಿಮಾ ಕೆಲ ಸೂಕ್ಷ್ಮ ವಿಷಯಗಳನ್ನು ಕಮರ್ಶಿಯಲ್ ಶೈಲಿಯಲ್ಲಿ ಹೇಳಿದೆ. ಮಜಾ ನೀಡೋ ಹಾಡು, ಥ್ರಿಲ್ ನೀಡುವ ಫೈಟುಗಳ ಜೊತೆಜೊತೆಗೆ ಫ್ಯಾಮಿಲಿ ಹಾಗೂ ಊರಿನ ಕಥೆ ಇರುವ 'ಯಜಮಾನ' ದರ್ಶನ್ ಅಭಿಮಾನಿಗಳಿಗೆ ಮೋಸ ಮಾಡುವುದಿಲ್ಲ.
ಪ್ಲಸ್ ಹಾಗೂ ಮೈಸನ್
ಪ್ರತಿ ಸಿನಿಮಾದಲ್ಲಿ ಇರುವ ಹಾಗೆಯೇ 'ಯಜಮಾನ'ದಲ್ಲಿಯೂ ಕೆಲವು ಪ್ಲಾಸ್ ಪಾಯಿಂಟ್ ಗಳು ಇದ್ದರೆ, ಕೆಲವು ಮೈಸನ್ ಪಾಯಿಂಟ್ ಗಳು ಇವೆ. ಕಥೆ, ದರ್ಶನ್ ನಟನೆ, ಹಾಡುಗಳು, ಸಂಭಾಷಣೆ ಸಿನಿಮಾಗೆ ದೊಡ್ಡ ಪ್ಲಾಸ್ ಪಾಯಿಂಟ್ ಗಳಾಗಿವೆ. ಇಡೀ ಸಿನಿಮಾ ಮೈಸನ್ ಅನ್ನು ಮರೆಸಿ, ಪ್ಲಾಸ್ ಅನ್ನು ಮೆರೆಸುತ್ತದೆ. ದರ್ಶನ್ ಅಭಿಮಾನಿಗಳು ಇಷ್ಟಪಡುವ ಎಲ್ಲ ಅಂಶಗಳು ಸಿನಿಮಾದಲ್ಲಿವೆ.