Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಸ್ಮಯ' ಚಿತ್ರಕ್ಕೆ ವಿತರಕರಿಂದ ಬೇಡಿಕೆ: ರೀ-ರಿಲೀಸ್ ಮಾಡುವ ಸಾಧ್ಯತೆ
'ಆಕ್ಷನ್ ಕಿಂಗ್' ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ಅಭಿನಯದ 'ವಿಸ್ಮಯ' ಚಿತ್ರ ಬಿಡುಗಡೆ ಆಗಿದ್ದು ಕಳೆದ ವರ್ಷದ ಜುಲೈ ತಿಂಗಳಲ್ಲಿ. ನಿಜ ಹೇಳ್ಬೇಕಂದ್ರೆ, ಅಂದು ಸ್ಯಾಂಡಲ್ ವುಡ್ ನಲ್ಲಿ 'ವಿಸ್ಮಯ' ಚಿತ್ರ ಅಷ್ಟಾಗಿ ಸೌಂಡ್ ಮಾಡಲಿಲ್ಲ.
ಆದ್ರೀಗ, ಯಾರ ಬಾಯಲ್ಲಿ ಕೇಳಿದರೂ 'ವಿಸ್ಮಯ' ಚಿತ್ರದ್ದೇ ಮಾತು. ಅದಕ್ಕೆ ಕಾರಣ ನಟಿ ಶ್ರುತಿ ಹರಿಹರನ್ ಸಿಡಿಸಿರುವ ಬಾಂಬ್. 'ವಿಸ್ಮಯ' ಚಿತ್ರದ ಶೂಟಿಂಗ್ ರಿಹರ್ಸಲ್ ವೇಳೆ ಅರ್ಜುನ್ ಸರ್ಜಾ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಶ್ರುತಿ ಹರಿಹರನ್ ಆರೋಪಿಸಿದ್ದಾರೆ. ಹೀಗಾಗಿ, ಕಳೆದ ಕೆಲ ದಿನಗಳಿಂದ ಎಲ್ಲಾ ಸುದ್ದಿ ವಾಹಿನಿಗಳಲ್ಲಿ 'ವಿಸ್ಮಯ' ಚಿತ್ರದ ಕ್ಲಿಪ್ಪಿಂಗ್ಸ್ ಪ್ಲೇ ಆಗುತ್ತಿದೆ.
ಅರ್ಜುನ್ ಸರ್ಜಾ-ಶ್ರುತಿ ಕೇಸ್ ಗೆ ಟ್ವಿಸ್ಟ್: ಪೊಲೀಸರ ಮುಂದೆ 'ವಿಸ್ಮಯ' ನಿರ್ಮಾಪಕ ಹೇಳಿದ್ದೇನು.?
'ವಿಸ್ಮಯ' ಚಿತ್ರದಲ್ಲಿ ಅಂಥದ್ದೇನಿದೆ ಎಂಬ ಕುತೂಹಲ ಕೂಡ ಹಲವರಲ್ಲಿ ಕಾಡುತ್ತಿದೆ. ಇದರಿಂದ, 'ವಿಸ್ಮಯ' ಚಿತ್ರಕ್ಕೆ ವಿತರಕರಿಂದ ಬೇಡಿಕೆ ಹೆಚ್ಚಾಗಿದೆ. ವಿತರಕರ ಒತ್ತಾಯದ ಮೇರೆಗೆ 'ವಿಸ್ಮಯ' ಚಿತ್ರವನ್ನ ರೀ-ರಿಲೀಸ್ ಮಾಡಲು ನಿರ್ಮಾಪಕರು ಯೋಚಿಸುತ್ತಿದ್ದಾರೆ.
ಸರ್ಜಾ ವಿರುದ್ಧ ಇಷ್ಟು ದಿನ ಹೇಳಿದ್ದು ಒಂದೇ, ಈಗ ಹೇಳ್ತಿರೋದು ಐದು ಆರೋಪ.!
ರಾಜ್ಯೋತ್ಸವ ಮುಗಿದ ಮೇಲೆ ನಿರ್ದೇಶಕರ ಜೊತೆಗೆ ಚರ್ಚೆ ಮಾಡಿ 'ವಿಸ್ಮಯ' ಚಿತ್ರ ರೀ-ರಿಲೀಸ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಿರ್ಮಾಪಕ ಉಮೇಶ್ ಕುಮಾರ್ ತಿಳಿಸಿದ್ದಾರೆ.