Don't Miss!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಪವರ್ ಸ್ಟಾರ್ ಜೊತೆ ಸೂಪರ್ ಸ್ಟಾರ್ ಚಿತ್ರ
ಮೈನಾ, ಪೃಥ್ವಿ, ಜಟ್ಟಾ ಚಿತ್ರಗಳ ನಿರ್ಮಾಪಕ ಎನ್ ಎಸ್ ರಾಜ್ ಕುಮಾರ್ ನಿರ್ಮಾಣ ಚಿತ್ರಕ್ಕೆ ಗಿರಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಸದ್ಯಕ್ಕೆ ವಿದೇಶಿ ಪ್ರವಾಸದಲ್ಲಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಚಿತ್ರದ ಮುಹೂರ್ತ ನೆರವೇರಿತು.
ಚಿತ್ರದ ಪಾತ್ರವರ್ಗದಲ್ಲಿ ಭಾವನಾ, ರವಿಕಾಳೆ, ಅರ್ಚನಾ, ಅತುಲ್ ಕುಲಕರ್ಣಿ ಮುಂತಾದವರು ಇದ್ದಾರೆ. ಪುನೀತ್ ಅವರ ಬಹುತೇಕ ಚಿತ್ರಗಳಿಗೆ ಕ್ಲಾಪ್ ಮಾಡಿರುವ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಈ ಹೊಸ ಚಿತ್ರಕ್ಕೂ ಕ್ಲಾಪ್ ಮಾಡಿದರು.
ಕೇವಲ ರು.35 ಸಾವಿರ ಕ್ಯಾಮೆರಾ ಬಳಸಿ ನವಿಲಾದವರು ಚಿತ್ರವನ್ನು ಮಾಡಿದ್ದ ಗಿರಿರಾಜ್ ಬಳಿಕ ಅದ್ವೈತ ಹಾಗೂ ಜಟ್ಟಾ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಇನ್ನೂ ಹೆಸರಿಡ ಈ ಚಿತ್ರಕ್ಕೆ ಇಳಯರಾಜಾ ಅವರ ಸಂಗೀತವಿದೆ.
ಈಗಾಗಲೆ ಪುನೀತ್ ಬರ್ತ್ ಡೇ ದಿನ ಸೆಟ್ಟೇರಿರುವ 'ನಿನ್ನಿಂದಲೇ' ಚಿತ್ರದ ಬಳಿಕ ಈ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಶೀರ್ಷಿಕೆ ಆಯ್ಕೆ ನಡೆಯುತ್ತಿದೆ. ಈಗಾಗಲೆ ಹತ್ತು ಶೀರ್ಷಿಕೆಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆಯಂತೆ. ಅವುಗಳಲ್ಲಿ ಜೇಡರಬಲೆ, ನಾಂದಿ, ಲಗೋರಿ ಸೇರಿದಂತೆ ಹಲವು ಹೆಸರುಗಳಿವೆ ಎನ್ನಲಾಗಿದೆ. (ಏಜೆನ್ಸೀಸ್)