Don't Miss!
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀ ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್-ಯುವರಾಜ್ ಕುಮಾರ್
ಕನ್ನಡ ನಟ ಪುನೀತ್ ರಾಜ್ ಕುಮಾರ್ ಇಂದು ಆಧ್ಯಾತ್ಮ ಗುರು ಶ್ರೀ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ್ದ ಅಪ್ಪುಗೆ ಯುವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಪುನೀತ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಪುತ್ರ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊಸಬರ 'ಕ್ಷಿಪ್ರ' ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬೆಂಬಲ
ಯುವರತ್ನ ಸಿನಿಮಾ ಮುಗಿಸಿರುವ ಪವರ್ ಸ್ಟಾರ್ ಈಗ ಜೇಮ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಮೊದಲ ಹಂತದ ಶೂಟಿಂಗ್ ಮುಗಿಸಿದ್ದ ಅಪ್ಪು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ.
ಯುವರಾಜ್ ಕುಮಾರ್ ತಮ್ಮ ಚೊಚ್ಚಲ ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಯುವ ರಣಧೀರ ಕಂಠೀರವ ಎಂಬ ಐತಿಹಾಸಿಕ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಯುವ ಭರ್ಜರಿ ಸಿದ್ಧತೆ ನಡೆಸಿದ್ದಾರೆ.
'ಪವರ್ ಆಫ್ ಯೂತ್ ಚಾಲೆಂಜ್' ಆರಂಭಿಸಿದ ಯುವರತ್ನ
ಇತ್ತೀಚಿಗಷ್ಟೆ ಯುವ ರಣಧೀರ ಕಂಠೀರವ ಚಿತ್ರದ ಫಸ್ಟ್ ಲುಕ್ ಟ್ರೈಲರ್ ಬಿಡುಗಡೆಯಾಗಿದ್ದು, ಮೆಗಾಸ್ಟಾರ್ ಚಿರಂಜೀವಿ, ತೆಲುಗು ನಟ ಬಾಲಕೃಷ್ಣ ಸೇರಿದಂತೆ ಹಲವರು ಖ್ಯಾತ ನಟ-ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.