Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಡುಪಿಯಲ್ಲಿ ಯೋಧರ ತ್ಯಾಗ ನೆನೆದ ನಟ ಪುನೀತ್
ಭಾರತದ 49 ಯೋಧರು ಪುಲ್ವಾಮಾ ದಾಳಿಗೆ ಬಲಿಯಾಗಿದ್ದಾರೆ. ಉಗ್ರರ ದಾಳಿಯಿಂದ ನಿಧನರಾದ ಯೋಧರು ಭಾರತಾಂಬೆಯ ಅಮರ ಮಕ್ಕಳಾಗಿದ್ದಾರೆ. ಈ ಪೈಕಿ ಕರ್ನಾಟಕದ ಯೋಧ ಗುರು ಪಾರ್ಥಿವ ಶರೀರ ಮಂಡ್ಯವನ್ನು ತಲುಪುತ್ತಿದೆ.
ನಟ ಪುನೀತ್ ರಾಜ್ ಕುಮಾರ್ ಇದೀಗ ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದ್ದಾರೆ. ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ವೇಳೆ ಪುನೀತ್ ಈ ಬಗ್ಗೆ ಹೇಳಿಕೆ ನೀಡಿದರು.
ಪುಲ್ವಾಮಾ ದಾಳಿ ನಡೆಸಿದ ರಣಹೇಡಿ ಉಗ್ರನ ಬಗ್ಗೆ ಪಾಲಕರು ಹೇಳೋದೇನು?
''ನಮಗೋಸ್ಕರ ಅವರು ಗಡಿ ಭಾಗದಲ್ಲಿ ನಿಂತು ಕಷ್ಟ ಪಡುತ್ತಾರೆ. ಅಲ್ಲಿ ಭಾಗಿಯಾದ ಎಲ್ಲರೂ ಭಾರತೀಯರು. ನಾನು ಅವರ ಬಗ್ಗೆ ಏನು ಮಾತನಾಡಿದರು ಕಡಿಮೆ ಆಗುತ್ತದೆ. ನಾವು ಅವರಿಗೆ ಏನು ಮಾಡಿದರೂ ಅದು ಕಡಿಮೆಯೇ. ಇದು ನಮ್ಮ ಪಾಲಿಗೆ ಕರಾಳ ದಿನ'' ಎಂದು ಯೋಧರ ಕಾರ್ಯವನ್ನು ನೆನೆದಿದ್ದಾರೆ. ಇನ್ನು ದಾಳಿ ನಡೆದ ದಿನ ಪುನೀತ್ ರಾಜ್ ಕುಮಾರ್ ಟ್ವಿಟ್ಟರ್ ಮೂಲಕ ಯೋಧರಿಗೆ ಸೆಲ್ಯೂಟ್ ಹೊಡೆದಿದ್ದರು.
ಅಂದಹಾಗೆ, ಪುನೀತ್ ಸದ್ಯ ತಮ್ಮ 'ಯುವರತ್ನ' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಶೂಟಿಂಗ್ ಕೆಲಸಗಳ ನಡುವೆ ಉಡುಪಿಗೆ ಭೇಡಿ ನೀಡಿ ಕೃಷ್ಣನ ದರ್ಶನ ಪಡೆದುಕೊಂಡು ಹೋಗಿದ್ದಾರೆ.
Wish you a very happy birthday Darshan..@dasadarshan 👍
— Puneeth Rajkumar (@PuneethRajkumar) February 16, 2019
ಇಂದು
ನಟ
ದರ್ಶನ್
ಹುಟ್ಟುಹಬ್ಬವಿದ್ದು,
ಪುನೀತ್
ಸಹ
ತಮ್ಮ
ಟ್ವಿಟ್ಟರ್
ಖಾತೆಯಲ್ಲಿ
ಶುಭಾಶಯ
ತಿಳಿಸಿದ್ದಾರೆ.