Don't Miss!
- Sports Hardik Pandya: ಹಾರ್ದಿಕ್ ಪಾಂಡ್ಯರಲ್ಲಿನ ನಾಯಕತ್ವದ ಗುಣಗಳು ಕಾಣೆಯಾಗಿವೆಯಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಹದಾಯಿ ಹೋರಾಟದ ಬಂದ್' ಬಗ್ಗೆ ಪುನೀತ್ ಕೊಟ್ಟ ಹೇಳಿಕೆ
Recommended Video
ಮಹದಾಯಿ ನೀರಿನ ಹೋರಾಟಕ್ಕಾಗಿ ನಾಳೆ ಕರ್ನಾಟಕ ಬಂದ್ ಮಾಡುವ ಬಗ್ಗೆ ನಟ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ಪುನೀತ್ ರಾಜ್ ಕುಮಾರ್ ನಿರ್ಮಾಣದ ಎರಡನೇ ಸಿನಿಮಾದ ಮುಹೂರ್ತ ಇಂದು ಕಂಠಿರವ ಸ್ಟೂಡಿಯೋದಲ್ಲಿ ನಡೆದಿದ್ದು ಈ ವೇಳೆ ಪುನೀತ್ ಮಹದಾಯಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
''ನಾವು ಕನ್ನಡಿಗರೆ, ಈ ಹೋರಾಟಕ್ಕೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಸಿಗುವಂತಾಗಲಿ''. ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ. ಈ ಹಿಂದೆಯೇ ಆದ ಮಹದಾಯಿ ಮತ್ತು ಕಾವೇರಿ ವಿಚಾರದ ಹೋರಾಟಗಳಲ್ಲಿ ಪುನೀತ್ ರಾಜ್ ಕುಮಾರ್ ಭಾಗಿಯಾಗಿದ್ದರು.
ಪುನೀತ್ ನಿರ್ಮಾಣದ ಎರಡನೇ ಚಿತ್ರಕ್ಕೆ ಟೈಟಲ್ ಫಿಕ್ಸ್
ಪುನೀತ್ ನಿರ್ಮಾಣದ ಎರಡನೇ ಚಿತ್ರ 'ಮಯಾ ಬಜಾರ್' ಸಿನಿಮಾದ ಮುಹೂರ್ತ ಇಂದು ನೆರವೇರಿದೆ. 'ಕವಲು ದಾರಿ' ಸಿನಿಮಾದ ನಂತರ ಅಪ್ಪು ಬಂಡವಾಳ ಹಾಕುತ್ತಿರುವ ಸಿನಿಮಾ ಇದಾಗಿದೆ. 'ಮಯಾ ಬಜಾರ್' ಚಿತ್ರದಲ್ಲಿ 'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ ಶೆಟ್ಟಿ, ಪ್ರಕಾಶ್ ರಾಜ್, ವಸಿಷ್ಟ, ಅಚ್ಚುತ್ ಕುಮಾರ್, ಸುಧಾರಾಣಿ, ಚೈತ್ರ ರಾವ್ ನಟಿಸಿದ್ದಾರೆ.
ರಾಧಾಕೃಷ್ಣ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 'ಮಯಾ ಬಜಾರ್' ಟೈಟಲ್ ಟೀಸರ್ ಕೂಡ ಇಂದು ರಿಲೀಸ್ ಆಗಿದೆ.