Just In
Don't Miss!
- News
ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಚಂದ್ರಶೇಖರ್ ಮಾದರಿ ಕೆಲಸ!
- Sports
ಐಪಿಎಲ್ 2021: ಸಿಎಸ್ಕೆ ಉಳಿಸಿಕೊಂಡಿರುವ, ಕೈ ಬಿಟ್ಟಿರುವ ಆಟಗಾರರ ಪಟ್ಟಿ
- Automobiles
ಒಂದು ಗಂಟೆಯಲ್ಲಿ ಈ ಬುಲೆಟ್ ಥಾಲಿಯನ್ನು ತಿಂದು ಮುಗಿಸುವವರಿಗೆ ಸಿಗಲಿದೆ ಬುಲೆಟ್ ಬೈಕ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕ್ರೇಜಿಸ್ಟಾರ್ ಪುತ್ರನ ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಸಾಥ್.!

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮಗ ಮನೋರಂಜನ್ ಅಭಿನಯದ ಎರಡನೇ ಚಿತ್ರ 'ಬೃಹಸ್ಪತಿ' ಶೂಟಿಂಗ್ ಮುಗಿಸಿ ರಿಲೀಸ್ ಗೆ ರೆಡಿಯಾಗುತ್ತಿದೆ. ಇದೀಗ, ರವಿಮಾಮನ ಮಗನಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ಕೊಡ್ತಿದ್ದಾರೆ.
ಹೌದು, ಮನೋರಂಜನ್ ಅಭಿನಯಿಸಿರುವ ಹೊಸ ಚಿತ್ರದ ಒಂದು ಹಾಡನ್ನ ಪುನೀತ್ ಹಾಡಿದ್ದಾರೆ. ಈಗಾಗಲೇ ರೆಕಾರ್ಡಿಂಗ್ ಮುಗಿಸಿರುವ ಚಿತ್ರತಂಡ ಸದ್ಯದಲ್ಲೇ ಆಡಿಯೋ ಬಿಡುಗಡೆ ಮಾಡಲಿದೆ.
ರವಿಚಂದ್ರನ್ ಮಗನ ಸಿನಿಮಾಗೆ ಮತ್ತೆ ಟೈಟಲ್ ಬದಲಾವಣೆ.!
ಅಂದ್ಹಾಗೆ, ಪುನೀತ್ ಹಾಡಿರುವ ಈ ಹಾಡಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದು, ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಹಾಡಿದರೇ ಆ ಹಾಡು ಸೂಪರ್ ಹಿಟ್ ಆಗುತ್ತೆ ಎಂಬ ಟ್ರೆಂಡ್ ಸ್ಯಾಂಡಲ್ ವುಡ್ ನಲ್ಲಿದೆ. ಹೀಗಾಗಿ, ಈ ಹಾಡಿನ ಆಗಮನಕ್ಕಾಗಿ ಅಭಿಮಾನಿಗಳು ಕಾಯುವಂತಾಗಿದೆ.
ರವಿಚಂದ್ರನ್ ಪುತ್ರ ಮನೋರಂಜನ್ ಎರಡನೇ ಚಿತ್ರದ ನಾಯಕಿ ಇವರೇ ನೋಡಿ
ಇನ್ನು ಹಿಂದಿ ಹಾಗೂ ತೆಲುಗು ಚಿತ್ರದಲ್ಲಿ ಗುರುತಿಸಿಕೊಂಡಿರುವ ನಟಿ 'ಮಿಷ್ಠಿ' ಈ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಡೈಲಾಗ್ ಕಿಂಗ್ ಸಾಯಿ ಕುಮಾರ್ ಮನೋರಂಜನ್ ಅವರ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ನಂದಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಅಂದ್ಹಾಗೆ, ಇದು ತಮಿಳಿನ 'ವಿಐಪಿ' ಚಿತ್ರದ ರೀಮೇಕ್.