Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಭಿನಂದನ್ ಅವರ ಬಗ್ಗೆ ಸಿನಿಮಾ ಮಾಡುವ ಕುರಿತು ಮುಂದೆ ನೋಡೋಣ' - ಪುನೀತ್
Recommended Video
ಭಾರತದ ಧೀರ ಸೈನಿಕ ಅಭಿನಂದನ್ ವರ್ಧಮಾನ್ ಅವರು ಭಾರತಕ್ಕೆ ಮರಳಿದಿದ್ದಾರೆ. ಪಾಕಿಸ್ತಾನದಿಂದ ತಾಯ್ನಡಿಗೆ ಮರಳಿದ ಅಭಿನಂದನ್ ಅವರಿಗೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ.
ನಟ ಪುನೀತ್ ರಾಜ್ ಕುಮಾರ್ ಸಹ ಅಭಿನಂದನ್ ಅವರ ಬಗ್ಗೆ ಮೆಚ್ಚುಗೆ ಮಾತನ್ನು ಆಡಿದ್ದಾರೆ. ''ಅಭಿನಂದನ್ ಅವರು ನಿಜವಾದ ಹೀರೋ. ಅವರು ಸುರಕ್ಷಿತವಾಗಿ ವಾಪಸ್ ಬಂದಿದ್ದು ಎಲ್ಲರೂ ಹೆಮ್ಮೆ ಪಡುವ ವಿಷಯ. ಅವರ ಬಗ್ಗೆ ಸಿನಿಮಾ ಮಾಡುವ ಬಗ್ಗೆ ಮುಂದೆ ನೋಡೋಣ.'' ಎಂದಿದ್ದಾರೆ.
ಅಯ್ಯೋ! ಈ ಸಿನಿಮಾದ ರೀತಿಯೇ ಇದೆ ಅಭಿನಂದನ್ ಕಥೆ
ಪುನೀತ್ ಸದ್ಯ 'ನಟ ಸಾರ್ವಭೌಮ' ಚಿತ್ರದ ವಿಜಯಯಾತ್ರೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಅಭಿನಂದನ್ ಅವರ ಬಗ್ಗೆಯೂ ಪುನೀತ್ ಮಾತನಾಡಿದ್ದಾರೆ. ಸುದ್ದಿಗಾರರು ಅಭಿನಂದನ್ ಅವರ ಬಗ್ಗೆ ಸಿನಿಮಾ ಮಾಡುತ್ತೀರ ಎನ್ನುವ ಪ್ರಶ್ನೆಗೆ ಅಪ್ಪು ಪ್ರತಿಕ್ರಿಯೆ ನೀಡಿದ್ದಾರೆ.
ಬಾಲಿವುಡ್ ನಲ್ಲಿ ಅಭಿನಂದನ್ ಅವರ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ಸೇರಿದಂತೆ ಕೆಲವು ನಟರ ಹೆಸರು ಸಿನಿಮಾದ ಕುರಿತು ಕೇಳಿ ಬರುತ್ತಿದೆ. ದೊಡ್ಡ ದೊಡ್ಡ ನಿರ್ಮಾಪಕ, ನಿರ್ದೇಶಕರು ಈ ಚಿತ್ರದ ಮೇಲೆ ಕಣ್ಣು ಇಟ್ಟಿದ್ದಾರೆ.