Just In
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೈಸೂರು ಅಭಿಮಾನಿಯ ಪ್ರೀತಿಗೆ ಮನಸೋತ ಅಪ್ಪು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಮೈಸೂರಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 'ಯುವರತ್ನ' ಸಿನಿಮಾದ ಚಿತ್ರೀಕರಣದ ವೇಳೆ ಅಲ್ಲಿನ ಜನರಿಂದ ಸಿಕ್ಕ ಬೆಂಬಲಕ್ಕೆ ಥ್ಯಾಂಕ್ಯು ಎಂದಿದ್ದಾರೆ.
ಮೈಸೂರಿನ ಯುವರಾಜ ಮಹಾರಾಜ ಕಾಲೇಜಿನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದು, ಅಲ್ಲಿಗೆ ಬಂದ ಅಭಿಮಾನಿಗಳಲ್ಲಿ ಸಾಕಷ್ಟು ಜನರನ್ನು ಭೇಟಿ ಮಾಡಿ ಫೋಟೋ ನೀಡಿದ್ದೇನೆ. ಫೋಟೋ ನೀಡಲು ಆಗದೆ ಇರುವ ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ. ಎಲ್ಲರೂ ನಮ್ಮ ಅಭಿಮಾನಿಗಳಿಗೆ ಎಂದು ಅಪ್ಪು ಹೇಳಿದ್ದಾರೆ
ಮೈಸೂರಿನ ಒಬ್ಬ ಅಭಿಮಾನಿಯ ಅಭಿಮಾನ ಪುನೀತ್ ಗೆ ವಿಶೇಷವಾಗಿ ಕಂಡಿದೆ. ಆತನ ಮನೆಗೆ ಅಪ್ಪು ಭೇಟಿ ನೀಡಿದ್ದಾರೆ. ಆ ಮನೆಯ ಮಾಲಿಕ ರಾಜ್ ಕುಮಾರ್ ಅವರ ದೊಡ್ಡ ಅಭಿಮಾನಿಯಂತೆ.
'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ
ತಮ್ಮ ಮನೆಗೆ ಕಸ್ತೂರಿ ನಿವಾಸ ಎಂದು ಹೆಸರಿಟ್ಟಿರುವ ಅವರು ಮನೆಯ ಎಲ್ಲ ಕಡೆ ರಾಜ್ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ದೇವರ ಮನೆಯಲ್ಲಿ ದೇವರ ಜೊತೆಗೆ ರಾಜ್ ಫೋಟೋ ಇಟ್ಟು ಪೂಜೆ ಮಾಡುತ್ತಿದ್ದಾರೆ. ರಾಜ್ ಅಭಿಮಾನಿಗಳನ್ನು ದೇವರು ಎಂದಿದ್ದು, ಅದೇ ರೀತಿ ಅಭಿಮಾನಿಯೂ ರಾಜ್ ರನ್ನು ದೇವರಂತೆ ಕಾಣುತ್ತಿದ್ದಾರೆ.
ಇಂತಹ ಅಭಿಮಾನಿಗಳಿಗೆ ಪುನೀತ್ ಧನ್ಯವಾದ ಹೇಳಿದ್ದಾರೆ. ಅಪ್ಪಾಜಿ ಹಾಗೂ ನಮ್ಮ ಮೇಲೆ ಈ ಮಟ್ಟದ ಪ್ರೀತಿ ತೋರಿಸುವ ಮೈಸೂರು ಮತ್ತು ಕರ್ನಾಟಕದ ಎಲ್ಲ ಅಭಿಮಾನಿಗಳಿಗೆ ಚಿರಋಣಿ ಎಂದಿದ್ದಾರೆ.
ವಿಡಿಯೋ ನೋಡಲು ಕ್ಲಿಕ್ ಮಾಡಿ