ಮೈಸೂರು ಅಭಿಮಾನಿಯ ಪ್ರೀತಿಗೆ ಮನಸೋತ ಅಪ್ಪು

Recommended Video

Yuvaratna Movie: ಮೈಸೂರು ಅಭಿಮಾನಿಯ ಪ್ರೀತಿಗೆ ಮನಸೋತ ಅಪ್ಪು | FILMIBEAT KANNADA

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಮೈಸೂರಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 'ಯುವರತ್ನ' ಸಿನಿಮಾದ ಚಿತ್ರೀಕರಣದ ವೇಳೆ ಅಲ್ಲಿನ ಜನರಿಂದ ಸಿಕ್ಕ ಬೆಂಬಲಕ್ಕೆ ಥ್ಯಾಂಕ್ಯು ಎಂದಿದ್ದಾರೆ.

ಮೈಸೂರಿನ ಯುವರಾಜ ಮಹಾರಾಜ ಕಾಲೇಜಿನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದು, ಅಲ್ಲಿಗೆ ಬಂದ ಅಭಿಮಾನಿಗಳಲ್ಲಿ ಸಾಕಷ್ಟು ಜನರನ್ನು ಭೇಟಿ ಮಾಡಿ ಫೋಟೋ ನೀಡಿದ್ದೇನೆ. ಫೋಟೋ ನೀಡಲು ಆಗದೆ ಇರುವ ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ. ಎಲ್ಲರೂ ನಮ್ಮ ಅಭಿಮಾನಿಗಳಿಗೆ ಎಂದು ಅಪ್ಪು ಹೇಳಿದ್ದಾರೆ

punneth rajkuamar thanked mysore fans

ಮೈಸೂರಿನ ಒಬ್ಬ ಅಭಿಮಾನಿಯ ಅಭಿಮಾನ ಪುನೀತ್ ಗೆ ವಿಶೇಷವಾಗಿ ಕಂಡಿದೆ. ಆತನ ಮನೆಗೆ ಅಪ್ಪು ಭೇಟಿ ನೀಡಿದ್ದಾರೆ. ಆ ಮನೆಯ ಮಾಲಿಕ ರಾಜ್ ಕುಮಾರ್ ಅವರ ದೊಡ್ಡ ಅಭಿಮಾನಿಯಂತೆ.

ತಮ್ಮ ಮನೆಗೆ ಕಸ್ತೂರಿ ನಿವಾಸ ಎಂದು ಹೆಸರಿಟ್ಟಿರುವ ಅವರು ಮನೆಯ ಎಲ್ಲ ಕಡೆ ರಾಜ್ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ದೇವರ ಮನೆಯಲ್ಲಿ ದೇವರ ಜೊತೆಗೆ ರಾಜ್ ಫೋಟೋ ಇಟ್ಟು ಪೂಜೆ ಮಾಡುತ್ತಿದ್ದಾರೆ. ರಾಜ್ ಅಭಿಮಾನಿಗಳನ್ನು ದೇವರು ಎಂದಿದ್ದು, ಅದೇ ರೀತಿ ಅಭಿಮಾನಿಯೂ ರಾಜ್ ರನ್ನು ದೇವರಂತೆ ಕಾಣುತ್ತಿದ್ದಾರೆ.

punneth rajkuamar thanked mysore fans

ಇಂತಹ ಅಭಿಮಾನಿಗಳಿಗೆ ಪುನೀತ್ ಧನ್ಯವಾದ ಹೇಳಿದ್ದಾರೆ. ಅಪ್ಪಾಜಿ ಹಾಗೂ ನಮ್ಮ ಮೇಲೆ ಈ ಮಟ್ಟದ ಪ್ರೀತಿ ತೋರಿಸುವ ಮೈಸೂರು ಮತ್ತು ಕರ್ನಾಟಕದ ಎಲ್ಲ ಅಭಿಮಾನಿಗಳಿಗೆ ಚಿರಋಣಿ ಎಂದಿದ್ದಾರೆ.

ವಿಡಿಯೋ ನೋಡಲು ಕ್ಲಿಕ್ ಮಾಡಿ

More from Filmibeat

English summary
Kannada actor Punneth Rajkuamar thanked mysore fans. 'Yuvaratna' movie shooted in Mysore.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X