twitter
    For Quick Alerts
    ALLOW NOTIFICATIONS  
    For Daily Alerts

    ಮೈಸೂರು ಅಭಿಮಾನಿಯ ಪ್ರೀತಿಗೆ ಮನಸೋತ ಅಪ್ಪು

    |

    Recommended Video

    Yuvaratna Movie: ಮೈಸೂರು ಅಭಿಮಾನಿಯ ಪ್ರೀತಿಗೆ ಮನಸೋತ ಅಪ್ಪು | FILMIBEAT KANNADA

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಮೈಸೂರಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 'ಯುವರತ್ನ' ಸಿನಿಮಾದ ಚಿತ್ರೀಕರಣದ ವೇಳೆ ಅಲ್ಲಿನ ಜನರಿಂದ ಸಿಕ್ಕ ಬೆಂಬಲಕ್ಕೆ ಥ್ಯಾಂಕ್ಯು ಎಂದಿದ್ದಾರೆ.

    ಮೈಸೂರಿನ ಯುವರಾಜ ಮಹಾರಾಜ ಕಾಲೇಜಿನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದು, ಅಲ್ಲಿಗೆ ಬಂದ ಅಭಿಮಾನಿಗಳಲ್ಲಿ ಸಾಕಷ್ಟು ಜನರನ್ನು ಭೇಟಿ ಮಾಡಿ ಫೋಟೋ ನೀಡಿದ್ದೇನೆ. ಫೋಟೋ ನೀಡಲು ಆಗದೆ ಇರುವ ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ. ಎಲ್ಲರೂ ನಮ್ಮ ಅಭಿಮಾನಿಗಳಿಗೆ ಎಂದು ಅಪ್ಪು ಹೇಳಿದ್ದಾರೆ

    punneth rajkuamar thanked mysore fans

    ಮೈಸೂರಿನ ಒಬ್ಬ ಅಭಿಮಾನಿಯ ಅಭಿಮಾನ ಪುನೀತ್ ಗೆ ವಿಶೇಷವಾಗಿ ಕಂಡಿದೆ. ಆತನ ಮನೆಗೆ ಅಪ್ಪು ಭೇಟಿ ನೀಡಿದ್ದಾರೆ. ಆ ಮನೆಯ ಮಾಲಿಕ ರಾಜ್ ಕುಮಾರ್ ಅವರ ದೊಡ್ಡ ಅಭಿಮಾನಿಯಂತೆ.

    'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ 'ಯುವರತ್ನ' ಚಿತ್ರದಲ್ಲಿ 'ಸಾಹೋ' ಸಾಹಸ ನಿರ್ದೇಶಕ

    ತಮ್ಮ ಮನೆಗೆ ಕಸ್ತೂರಿ ನಿವಾಸ ಎಂದು ಹೆಸರಿಟ್ಟಿರುವ ಅವರು ಮನೆಯ ಎಲ್ಲ ಕಡೆ ರಾಜ್ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ದೇವರ ಮನೆಯಲ್ಲಿ ದೇವರ ಜೊತೆಗೆ ರಾಜ್ ಫೋಟೋ ಇಟ್ಟು ಪೂಜೆ ಮಾಡುತ್ತಿದ್ದಾರೆ. ರಾಜ್ ಅಭಿಮಾನಿಗಳನ್ನು ದೇವರು ಎಂದಿದ್ದು, ಅದೇ ರೀತಿ ಅಭಿಮಾನಿಯೂ ರಾಜ್ ರನ್ನು ದೇವರಂತೆ ಕಾಣುತ್ತಿದ್ದಾರೆ.

    punneth rajkuamar thanked mysore fans

    ಇಂತಹ ಅಭಿಮಾನಿಗಳಿಗೆ ಪುನೀತ್ ಧನ್ಯವಾದ ಹೇಳಿದ್ದಾರೆ. ಅಪ್ಪಾಜಿ ಹಾಗೂ ನಮ್ಮ ಮೇಲೆ ಈ ಮಟ್ಟದ ಪ್ರೀತಿ ತೋರಿಸುವ ಮೈಸೂರು ಮತ್ತು ಕರ್ನಾಟಕದ ಎಲ್ಲ ಅಭಿಮಾನಿಗಳಿಗೆ ಚಿರಋಣಿ ಎಂದಿದ್ದಾರೆ.

    ವಿಡಿಯೋ ನೋಡಲು ಕ್ಲಿಕ್ ಮಾಡಿ

    English summary
    Kannada actor Punneth Rajkuamar thanked mysore fans. 'Yuvaratna' movie shooted in Mysore.
    Tuesday, July 9, 2019, 14:08
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X