Don't Miss!
- Sports
Ranji Trophy: ಮಯಾಂಕ್, ಸಮರ್ಥ್ ಅರ್ಧಶತಕ; ಕ್ವಾರ್ಟರ್ಫೈನಲ್ನಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ ಮೇಲುಗೈ
- News
ಸೋದರರಂತೆ ಇದ್ದವರ ನಡುವೆ ಹುಳಿ ಹಿಂಡಿದ ಲಕ್ಷ್ಮಿ ಹೆಬ್ಬಾಳ್ಕರ್ 'ವಿಷಕನ್ಯೆ': ಮಹಾಸಂಘರ್ಷಕ್ಕೆ ಮುನ್ನುಡಿ ಬರೆದ ರಮೇಶ ಜಾರಕಿಹೊಳಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಚಿತ್ರಕಥೆ ಬರೆಯೋರಿಗೆ ಪುಷ್ಕರ್ ಸಂಸ್ಥಯಿಂದ ಸುವರ್ಣಾವಕಾಶ
ಹೊಸ ಪ್ರಯತ್ನಗಳನ್ನು ಮಾಡುವಲ್ಲಿ, ಹೊಸಬರಿಗೆ ಅವಕಾಶ ಕೊಡುವಲ್ಲಿ, ಒಳ್ಳೆಯ ಸದಭಿರುಚಿಯ ಚಿತ್ರಗಳನ್ನು ತಯಾರಿಸುವಲ್ಲಿ ಪುಷ್ಕರ್ ಸಂಸ್ಥೆ ಸದಾ ಮುಂಚೂಣಿಯಲ್ಲಿರುತ್ತದೆ.
ಗೋಧಿಬಣ್ಣ ಸಾಧಾರಣ ಮೈಕಟ್ಟು, ಹಂಬಲ್ ಪಾಲಿಟಿಶಿಯನ್ ನೊಗರಾಜ್, ಕಥೆಯೊಂದು ಶುರುವಾಗಿದೆ, ಅವನೇ ಶ್ರೀಮನ್ನಾರಾಯಣ ಅಂತಹ ಸಿನಿಮಾಗಳ ಮೂಲಕ ಕನ್ನಡ ಕಲಾಭಿಮಾನಿಗಳನ್ನು ರಂಜಿಸುವಲ್ಲಿ ಪುಷ್ಕರ್ ಸಂಸ್ಥೆ ಯಶಸ್ವಿಯಾಗಿದೆ.
ಡೈಲಾಗ್
ಬರೆಯೋರಿಗೆ
ಮೊದಲೇ
ಎಚ್ಚರಿಕೆ
ಕೊಟ್ಟಿರ್ತಾರಂತೆ
ದಾಸ
ಇದೀಗ, ಹೊಸ ಬರಹಗಾರರಿಗೆ ಪುಷ್ಕರ್ ಫಿಲಂಸ್ ಆಹ್ವಾನ ನೀಡಿದೆ. ನೀವು ಒಳ್ಳೆಯ ಕಥೆಗಾರರೇ, ಕಥೆಯನ್ನು ಚೆನ್ನಾಗಿ ಅಭಿವೃದ್ದಿಪಡಿಸುತ್ತೀರಾ? ಕಥೆಯನ್ನು ಚಿತ್ರಕಥೆಯಾಗಿ ಮಾಡಬಲ್ಲೀರಾ? ಹಾಗಾದ್ರೆ, ಈ ಕೂಡಲೇ ಫುಷ್ಕರ್ ಫಿಲಂಸ್ ಅವರನ್ನು ಸಂಪರ್ಕಿಸಿ. ನಿಮ್ಮ ಅದೃಷ್ಟ ಬದಲಾದರೂ ಆಗಬಹುದು.
ಚಿತ್ರಕಥೆ ಬರೆಯುವವರಿಗಾಗಿ ಪುಷ್ಕರ್ ಫಿಲಂಸ್ ಪ್ರಕಟಣೆ ನೀಡಿದೆ. ಆಸಕ್ತರು PUSHAKARFILMS.COM ಸಂಪರ್ಕಿಸಬಹುದು.
Recommended Video
ಪ್ರಸ್ತುತ, ರಕ್ಷಿತ್ ಶೆಟ್ಟಿ ನಟನೆಯ 'ಚಾರ್ಲಿ 777' ಸಿನಿಮಾವನ್ನು ಪುಷ್ಕರ್ ಫಿಲಂಸ್ ನಿರ್ಮಿಸಿದೆ. ಶರಣ್ ನಟನೆಯ ಅವತಾರ್ ಪುರುಷ ಚಿತ್ರಕ್ಕೂ ಬಂಡವಾಳ ಹಾಕಿದೆ. ಇದರ ಜೊತೆಗೆ ಸಪ್ತಸಾಗರದಾಚೆ ಎಲ್ಲೋ ಚಿತ್ರವನ್ನು ಘೋಷಣೆ ಮಾಡಿದೆ. ಜೊತೆಗೆ ಮಲಯಾಳಂ ಚಿತ್ರವೊಂದನ್ನು ಆರಂಭಿಸಿದೆ.