For Quick Alerts
For Daily Alerts
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರದಲ್ಲಿ ವಿಜಯಯಾತ್ರೆ ಮುಗಿಸಿದ 'ರಾಜಕುಮಾರ'
News
oi-Naveen
By Naveen
|
ಪುನೀತ್ ರಾಜ್ ಕುಮಾರ್ ನಟನೆಯ 'ರಾಜಕುಮಾರ' ಸಿನಿಮಾ ಕನ್ನಡಿಗರ ಮನ ಗೆದ್ದಿದೆ. ನೂರು ದಿನಗಳನ್ನು ಕಂಪ್ಲೀಟ್ ಮಾಡಿರುವ 'ರಾಜಕುಮಾರ' ಸಿನಿಮಾ ಗಾಂಧಿನಗರದಲ್ಲಿ ತನ್ನ ವಿಜಯ ಯಾತ್ರೆಯನ್ನು ಮುಗಿಸಿದೆ.
ಶಿವಣ್ಣ ಹುಟ್ಟುಹಬ್ಬಕ್ಕೆ 2 ಲಕ್ಷ ಮೌಲ್ಯದ ಸೈಕಲ್ ಗಿಫ್ಟ್ ಕೊಟ್ಟ ಪುನೀತ್
'ರಾಜಕುಮಾರ' ಸಿನಿಮಾ ಗಾಂಧಿನಗರದ ನರ್ತಕಿ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿತ್ತು. ಇಂದು ಆ ಚಿತ್ರಮಂದಿರದಲ್ಲಿ 'ದಂಡುಪಾಳ್ಯ 2' ಸಿನಿಮಾ ರಿಲೀಸ್ ಆಗಿದೆ. ಇದರಿಂದ ಗಾಂಧಿನಗರದ ಚಿತ್ರಮಂದಿರದಲ್ಲಿ ರಾಜಕುಮಾರ ತನ್ನ ಪ್ರದರ್ಶನವನ್ನು ಅಂತ್ಯಗೊಳಿಸಿದೆ.
'ಒಂದು ಮೊಟ್ಟೆಯ ಕಥೆ' ಸಿನಿಮಾ ನೋಡಿ ಪುನೀತ್ ಕೊಟ್ಟ ರಿವ್ಯೂ ಹೀಗಿದೆ
ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಹೊಂಬಾಳೆ ಫಿಲ್ಮ್ ಬ್ಯಾನರ್ ನಲ್ಲಿ ನಿರ್ಮಾಣವಾಗಿತ್ತು. ಮಾರ್ಚ್ 24ಕ್ಕೆ ರಿಲೀಸ್ ಆಗಿದ್ದ 'ರಾಜಕುಮಾರ' ಚಿತ್ರ ಜೂನ್ 30ಕ್ಕೆ ಸರಿಯಾಗಿ 100 ದಿನಗಳನ್ನು ಪೂರೈಸಿತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: puneeth rajkumar santhosh ananddram sandalwood ಪುನೀತ್ ರಾಜ್ ಕುಮಾರ್ ಸಂತೋಷ್ ಆನಂದ್ ರಾಮ್ ಸ್ಯಾಂಡಲ್ ವುಡ್
English summary
Puneeth Rajkumar's 'Raajakumara' movie Show Ended In Gandhinagar Theater.
Story first published: Friday, July 14, 2017, 17:58 [IST]
Other articles published on Jul 14, 2017