Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಟ್ಟೆ ವಸಿಷ್ಠಗೆ ನಾಯಕಿಯಾದ ನಟಿ ರಚಿತಾ ರಾಮ್
ಇತ್ತೀಚಿಗೆ 'ಆಯುಷ್ಮಾನ್ ಭವ' ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆಗೆ ಮೊದಲ ಬಾರಿಗೆ ರಚಿತಾ ಜೋಡಿಯಾಗಿದ್ದಾರೆ. ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾಗೆ ರಚಿತಾ ಓಕೆ ಹೇಳಿದ್ದಾರೆ.
'ಟಗರು' ಚಿಟ್ಟೆ ಖ್ಯಾತಿಯ ನಟ ವಸಿಷ್ಠ ಸಿಂಹ ಮುಂದಿನ ಸಿನಿಮಾಗೆ ರಚಿತಾ ರಾಮ್ ನಾಯಕಿಯಾಗಿದ್ದಾರೆ. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ವಸಿಷ್ಟ ಜೊತೆಗೆ ರಚಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ 'ಪಂಥ' ಎಂದು ಶೀರ್ಷಿಕೆ ಇಡಲಾಗಿದೆ.
ಮೆಟ್ರೋ ಪ್ರಯಾಣ ಮಾಡಿ, ಆಸೆ ಈಡೇರಿಸಿಕೊಂಡ ರಚಿತಾ
'ಗೂಗಲ್' ಸಿನಿಮಾದ ನಂತರ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿರುವ ಸಿನಿಮಾವಾಗಿದೆ. ಮೊದಲ ಬಾರಿಗೆ ರಚಿತಾ ರಾಮ್ ಗೆ ನಾಗೇಂದ್ರ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಿಬೇಟ್ ಆನ್ ದಿ ಬೆಟ್ ಎಂಬ ಸಬ್ ಟೈಟಲ್ ಚಿತ್ರಕ್ಕೆ ಇಟ್ಟಿದ್ದು, ಕಥೆಯ ಮೇಲೆ ನಿರೀಕ್ಷೆ ಹುಟ್ಟಿಕೊಂಡಿದೆ.
ಮುಂದಿನ ತಿಂಗಳು 'ಪಂಥ' ಸಿನಿಮಾ ಲಾಂಚ್ ಆಗಲಿದೆ. ಸಿನಿಮಾಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ಇರಲಿದೆ. ಎನ್ ಶ್ರೀಧರ್ ಮತ್ತು ಎಲ್ ಅಶ್ವತ್ ನಾರಾಯಣ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.
ಪ್ರೇಮ್ ಬರ್ತ್ ಡೇ ಪಾರ್ಟಿಯಲ್ಲಿ ರಚಿತಾ ರಾಮ್ ಮಸ್ತ್ ಡ್ಯಾನ್ಸ್
ಈ ಸಿನಿಮಾಗಳ ಜೊತೆಗೆ ಧನಂಜಯ್ ನಟನೆಯ ಸಿನಿಮಾಗೆ ರಚಿತಾ ರಾಮ್ ನಾಯಕಿಯಾಗಿದ್ದಾರೆ. 'ಏಪ್ರಿಲ್' ಅವರ ಮುಂದಿನ ಸಿನಿಮಾಗಳಲ್ಲಿ ಒಂದು.