Don't Miss!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜೊತೆಗಿನ ಸಿನಿಮಾ ಬಗ್ಗೆ ಮಾತುಕತೆ ಆಗಿದೆ- ರಾಧಿಕಾ ಕುಮಾರಸ್ವಾಮಿ
Recommended Video
'ಅನಾಥರು', 'ಮಂಡ್ಯ' ಸಿನಿಮಾದಲ್ಲಿ ದರ್ಶನ್ ಜೊತೆಗೆ ನಟನೆ ಮಾಡಿದ್ದ ರಾಧಿಕಾ ಕುಮಾರಸ್ವಾಮಿ ಮತ್ತೆ ಅವರ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ. ಈ ವಿಷಯವನ್ನು ಸ್ವತಃ ರಾಧಿಕಾ ಹಂಚಿಕೊಂಡಿದ್ದಾರೆ.
ಈ ಹಿಂದೆ ದರ್ಶನ್ ರಿಗೆ ಒಂದು ಸಿನಿಮಾವನ್ನು ನಿರ್ಮಾಣ ಮಾಡಬೇಕಾಗಿತ್ತು. ಆದರೆ, ಅದು ಸಾಧ್ಯ ಆಗಲಿಲ್ಲ. ಆದರೆ, ಮುಂದೆ ಒಂದು ಸಿನಿಮಾವನ್ನು ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಮಾತುಕತೆ ನಡೆಸಿದ್ದಾರಂತೆ.
'ರಾಧಿಕಾ ಕುಮಾರಸ್ವಾಮಿ ನನಗಿಂತ ಸೀನಿಯರ್' - ದರ್ಶನ್
ನಿರ್ಮಾಣದ ಸಿನಿಮಾದ ಜೊತೆಗೆ, ರಾಧಿಕಾ ಅವರ ಒಂದು ಸಿನಿಮಾದಲ್ಲಿ ದರ್ಶನ್ ನಟಿಸುತ್ತಾರೆ. ಈ ಸಿನಿಮಾಗಳ ಬಗ್ಗೆ ಈಗಾಗಲೆ ಮಾತುಕತೆ ಕೂಡ ನಡೆದಿದೆಯಂತೆ. ದರ್ಶನ್ ಓಕೆ ಹೇಳಿದರೆ, ಈ ಸಿನಿಮಾಗಳಿಗೆ ಚಾಲನೆ ಸಿಗಲಿದೆ. ವರ್ಷಗಳ ನಂತರ ಮತ್ತೆ ತೆರೆ ಮೇಲೆ ಈ ಜೋಡಿ ಕಾಣಿಸಲಿದೆ.
ನಿನ್ನೆ ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ಮಾಡಿದ ಸಿನಿಮಾಗೆ ಶುಭ ಹಾರೈಸಿದರು. ರಾಧಿಕಾ ಬಗ್ಗೆ ಮೆಚ್ಚುಗೆ ಸೂಚಿಸಿದರು.
ನಟಿ ರಾಧಿಕಾ ಮಗಳು ಸ್ಯಾಂಡಲ್ ವುಡ್ ನ 'ಈ ಸ್ಟಾರ್' ನಟನ ದೊಡ್ಡ ಅಭಿಮಾನಿಯಂತೆ
ಇದೇ ಕಾರ್ಯಕ್ರಮದಲ್ಲಿ ರಾಧಿಕಾ ತಮ್ಮ ಮುಂದಿನದಲ್ಲಿ ದರ್ಶನ್ ನಟಸುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಅವರ ದಮಯಂತಿ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಲಿದೆ.