Don't Miss!
- News ‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು’
- Automobiles ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
- Finance BMRCL: ಚಲ್ಲಘಟ್ಟ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೊಸ ಪಾದಚಾರಿ ಸೇತುವೆ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೆಬೆಲ್ ಸ್ಟಾರ್ 'ಅಂಬಿ ನಿಂಗ್ ವಯಸ್ಸಾಯ್ತೋ' ಒಪ್ಪಿಕೊಳ್ಳಲು ರಜನಿಕಾಂತ್ ಕಾರಣ.!
Recommended Video
'ಅಂಬಿ ನಿಂಗ್ ವಯಸ್ಸಾಯ್ತೋ' ಟೈಟಲ್ ಮತ್ತು ಸ್ಟಾರ್ ಕಾಸ್ಟ್ ನಿಂದಲೇ ಭಾರಿ ನಿರೀಕ್ಷೆ ಮೂಡಿಸಿರುವ ಚಿತ್ರ. ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಸಾಕಷ್ಟು ದಿನಗಳ ನಂತರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ.
ಇತ್ತಿಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಖುಷಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆದಿತ್ತು. ಇದೇ ಸಂದರ್ಭದಲ್ಲಿ ಅಂಬಿ ಈ ಚಿತ್ರದಲ್ಲಿ ಅಭಿನಯ ಮಾಡಲು ಕಾರಣವೇನು ? ಎನ್ನುವ ಬಗ್ಗೆ ಮಾಹಿತಿಯನ್ನಿ ಕೊಟ್ಟಿದ್ದಾರೆ.
22 ವರ್ಷದ ಹಿಂದೆ ಸೋತ ಜಾಗದಲ್ಲಿಂದು ಸುದೀಪ್ ಸಂಭ್ರಮಾಚರಣೆ
'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದ ಕಥೆ ನಿನಗೆ ಚೆನ್ನಾಗಿ ಸೂಟ್ ಆಗುತ್ತೆ ಎನ್ನುವ ವಿಚಾರವನ್ನು ರಜನಿಕಾಂತ್, ರೆಬೆಲ್ ಸ್ಟಾರ್ ಗೆ ತಿಳಿಸಿದ್ದರಂತೆ. ದೂರವಾಣಿ ಮೂಲಕ ಸಂಪರ್ಕ ಮಾಡಿದ ರಜನಿಕಾಂತ್ ಈ ಚಿತ್ರದಲ್ಲಿ ಅಭಿನಯ ಮಾಡಲೇಬೇಕು ಎಂದು ಹೇಳಿದ್ದಾರೆ. ಸಿನಿಮಾ ಒಪ್ಪಿಕೊಳ್ಳಲು ಇದು ಕೂಡ ಒಂದು ಕಾರಣವಂತೆ.
ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿದೆ. ಗುರುದತ್ತ್ ಗಾಣಿಗ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಕಿಚ್ಚ ಕ್ರಿಯೇಷನ್ಸ್ ಅಡಿಯಲ್ಲಿ ಜಾಕ್ ಮಂಜು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಶೃತಿ ಹರಿಹರನ್, ಸುಹಾಸಿನಿ, ಸುದೀಪ್, ಅಂಬರೀಶ್ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ.