Just In
Don't Miss!
- News
ನಮ್ಮನ್ನು ಬಿಟ್ಟು ಓಡುತ್ತಿವೆ 500 ನಕ್ಷತ್ರಗಳು, ವಿಜ್ಞಾನಿಗಳಿಂದ ರಹಸ್ಯ ರಿವೀಲ್..!
- Lifestyle
"ಗುರುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಭಿಮಾನಿಗಳಿಗೆ ರಜನಿಕಾಂತ್ ಪತ್ರ ಬರೆದಿದ್ದಾರೆ, ಓದಿ
ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಿಂದ ಈ ವಾರದ ಆರಂಭದಲ್ಲಿ ಬಿಡುಗೊಡೆಗೊಂಡಿದ್ದರು. ಈಗ ಸಿಂಗಪುರದಲ್ಲಿ ರೆಸ್ಟ್ ಪಡೆಯುತ್ತಿದ್ದಾರೆ. ಅಲ್ಲಿಂದಲೇ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
"ನಿಮ್ಮ ಪ್ರೀತಿಯೇ ನಾನು ಚೇತರಿಸಿಕೊಳ್ಳಲು ಕಾರಣ ಮತ್ತು ನಿಮ್ಮ ಪ್ರೀತಿಯನ್ನು ಎಂದಿಗೂ ಮರೆಯಲಾರೆ. ಅದು ನನ್ನ ಹೃದಯದಲ್ಲಿ ಚಿರಸ್ಥಾಹಿ. ಈಗ ನನ್ನ ಒಂದೇ ಗುರಿ ನಿಮಗೆ ಮನರಂಜನೆ ನೀಡುವುದು. ನಿಮ್ಮನ್ನು ರಂಜಿಸಲು ನಾನು "ರಾಣಾ" ಚಿತ್ರದಲ್ಲಿ ಶೀಘ್ರದಲ್ಲಿ ನಿಮ್ಮ ಮುಂದೆ ಬರುತ್ತೇನೆ" ಎಂದು ಪತ್ರದಲ್ಲಿ ಬರೆದಿದ್ದಾರೆ.
ಇಷ್ಟು ದಿನ ಪ್ರತಿಕ್ರಿಯೆ ನೀಡದ ಕುರಿತು ರಜನಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. "ನಿಮಗೆ ಬೇಸರವಾಗಿರಬಹುದು. ನಿಮ್ಮ ಪ್ರೀತಿಯ ಆಳ ನನಗೆ ಗೊತ್ತು. ನನಗೆ ನೀವೇ ಜಗತ್ತು" ಎಂದು ಬರೆದಿದ್ದಾರೆ.
ರಜನಿಕಾಂತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ(ಜೂನ್ 15) ಕುರಿತು ಅವರಳಿಯ ಧನುಶ್ ಟ್ವಿಟ್ ಮಾಡಿ ತಿಳಿಸಿದ್ದರು. ಸಿಂಗಪುರದಿಂದ ಜುಲೈನಲ್ಲಿ ಅವರು ಭಾರತಕ್ಕೆ ಹಿಂತುರುಗುತ್ತಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದವು. ಏಪ್ರಿಲ್ 29ರ ನಂತರ ರಾಣಾ ಚಿತ್ರದಲ್ಲಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ಹಲವು ಬಾರಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಮೇ 28ರಂದು ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿದ್ದರು.