Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ ಅತ್ತಿಗೆ ನಿಧನ : ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ಬಂದ ನಟ
Recommended Video
ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ (ಸೆಪ್ಟೆಂಬರ್ 3) ಬೆಂಗಳೂರಿಗೆ ಆಗಮಿಸಿದ್ದರು. ಅನೇಕ ಬಾರಿ ಬೆಂಗಳೂರಿಗೆ ಬಂದು ತಮಗಿಷ್ಟವಾಗುವ ರಸ್ತೆಯಲ್ಲಿ ಯಾರಿಗೂ ಗೊತ್ತಾಗದಂತೆ ಸುತ್ತಾಡಿ ಹೋಗುತ್ತಿದ್ದರು ರಜನಿ. ಆದರೆ, ಈ ಬಾರಿ ರಜನಿಕಾಂತ್ ಬೆಂಗಳೂರಿಗೆ ಬಂದದ್ದು ತನ್ನ ಅತ್ತಿಗೆಯ ಅಂತಿಮ ದರ್ಶನ ಪಡೆಯಲು ಎನ್ನುವುದು ಬೇಸರದ ಸಂಗತಿ.
ಹೌದು, ನಟ ರಜನಿಕಾಂತ್ ಅವರ ಸಹೋದರ ಸತ್ಯ ನಾರಾಯಣ್ ಅವರ ಪತ್ನಿ ಪದ್ಮಾವತಿ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿರುವ ಸತ್ಯ ನಾರಾಯಣ್ ಅವರ ನಿವಾಸದಲ್ಲಿ ಪದ್ಮಾವತಿ ಅವರ ಅಂತಿಮ ದರ್ಶನವನ್ನು ಏರ್ಪಡಿಸಲಾಗಿತ್ತು.
ಟಾಲಿವುಡ್ ನಿರ್ದೇಶಕಿ ಬಿ.ಜಯಾ ಇನ್ನಿಲ್ಲ
ಇದೇ ಕಾರಣಕ್ಕಾಗಿ ಬೆಂಗಳೂರಿಗೆ ಬಂದಿದ್ದ ರಜನಿಕಾಂತ್ ಹಾಗೂ ಪತ್ನಿ ಲತಾ ರಜನಿಕಾಂತ್ ಮತ್ತು ಪುತ್ರಿ ಸೌಂದರ್ಯ ಪದ್ಮಾವತಿ ಅವರ ಅಂತಿಮ ದರ್ಶನ ಪಡೆದುಕೊಂಡರು. ಇದೇ ಸಮಯದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ ಹಾಗೂ ರಜನಿಕಾಂತ್ ಅವರ ಸ್ನೇಹಿತ ರಾಕ್ ಲೈನ್ ವೆಂಕಟೇಶ್ ಕೂಡ ರಜನಿಕಾಂತ್ ಜೊತೆಯಲ್ಲಿ ಇದ್ದು ಸಾಂತ್ವನ ಹೇಳಿದರು .