Don't Miss!
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- News ‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನಟನ ಹೊಸ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ ರಕ್ಷಿತ್ ಶೆಟ್ಟಿ
ನಟ ರಕ್ಷಿತ್ ಶೆಟ್ಟಿ ಈಗ ತಮ್ಮ ಬ್ಯಾನರ್ ನಲ್ಲಿ ಸಾಕಷ್ಟು ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅದರೊಂದಿಗೆ ಇದೀಗ ಸ್ಯಾಂಡಲ್ ವುಡ್ ನಟನ ಚಿತ್ರಕ್ಕೆ ರಕ್ಷಿತ್ ಬಂಡವಾಳ ಹಾಕುತ್ತಿದ್ದಾರೆ. ತಮ್ಮ ಪರಂವಃ (Paramvah Studios) ಬ್ಯಾನರ್ ನಲ್ಲಿ ಮತ್ತೊಂದು ವಿಭಿನ್ನ ಚಿತ್ರ ಮಾಡುವುದಕ್ಕೆ ರಕ್ಷಿತ್ ಕೈ ಹಾಕಿದ್ದಾರೆ.
ಅಂದಹಾಗೆ, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ನಾಯಕನಾಗಿರುವುದು ದೂದ್ ಪೇಡ ದಿಗಂತ್. ರಕ್ಷಿತ್ ಮತ್ತು ದಿಗಂತ್ ಕಾಂಬಿನೇಶನ್ ಚಿತ್ರಕ್ಕೆ ಈಗಾಗಲೇ 'ಕಥೆಯೊಂದು ಶುರುವಾಗಿದೆ' ಎಂಬ ಟೈಟಲ್ ಫಿಕ್ಸ್ ಆಗಿದೆ. ಇನ್ನು ಈ ಸಿನಿಮಾ ದಿಗಂತ್ ಅವರ 'ಪಂಚರಂಗಿ' ಸ್ಟೈಲ್ ನಲ್ಲಿ ಇರಲಿದೆಯಂತೆ. 'ಪಂಚರಂಗಿ' ಸಿನಿಮಾ ನೋಡಿ ಇಷ್ಟ ಪಟ್ಟವರಿಗೆ ಈ ಚಿತ್ರ ಕೂಡ ಹತ್ತಿರವಾಗಲಿದೆಯಂತೆ.
ಉಳಿದಂತೆ ಈ ಚಿತ್ರದ ಜೊತೆಗೆ ರಕ್ಷಿತ್ ಶೆಟ್ಟಿ ನಿರ್ಮಾಣದ 'ಹಂಬಲ್ ಪೊಲಿಟಿಷಿಯನ್ ನಾಗರಾಜ್' ಸಿನಿಮಾ ರಿಲೀಸ್ ಹಂತದಲ್ಲಿದೆ. ಜೊತೆಗೆ 'ಭೀಮಸೇನ ನಳಮಹಾರಾಜ' ಮತ್ತು '777 ಚಾರ್ಲಿ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ.