Just In
Don't Miss!
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Automobiles
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿದಂಬರಂ ಅರೆಸ್ಟ್: ಮೋದಿ ಸರ್ಕಾರವನ್ನು ಹೊಗಳಿದ ವರ್ಮ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ರನ್ನು ಬಂಧನ ಮಾಡಲಾಗಿದೆ. ಐ ಎನ್ ಎಕ್ಸ್ ಮೀಡಿಯಾ ಹಗರಣದ ಆರೋಪದಲ್ಲಿ ಸಿಬಿಐ ಅಧಿಕಾರಗಳು ಚಿದಂಬರಂ ರನ್ನು ಅರೆಸ್ಟ್ ಮಾಡಿದ್ದಾರೆ.
ಈ ಘಟನೆಯ ಬಗ್ಗೆ ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮೋದಿ ಸರ್ಕಾರವನ್ನು ಹೊಗಳಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕೋರ್ಟ್ಗೆ ಚಿದಂಬರಂ ಹಾಜರು
''ಇದು ಪ್ರಜಾಪ್ರಭುತ್ವದ ನಿಜವಾದ ಪ್ರದರ್ಶನ. ಗೃಹ ಸಚಿವ ಆಗಿರುವ ಸಮಯದಲ್ಲಿ ತಾವೇ ಸಿಬಿಐ ಹೆಡ್ ಕ್ವಾಟ್ರಸ್ ಅನ್ನು ಉದ್ಘಾಟನೆ ಮಾಡಿದ್ದರು. ಈಗ ಅವರೇ ಸಿಬಿಐ ಕಸ್ಟಡಿಯಲ್ಲಿ ಇದ್ದಾರೆ. ಇದು ಎಂತಹ ವಿಚಿತ್ರ. ಮೋದಿ ಇಂಡಿಯಾ ಪದೇ ಪದೇ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಾಬೀತು ಮಾಡಿತ್ತಿದ್ದರೆ.'' ಎಂದು ರಾಮ್ ಗೋಪಾಲ್ ವರ್ಮ ಬರೆದುಕೊಂಡಿದ್ದಾರೆ.
ತಮ್ಮ ಟ್ವೀಟ್ ಮೂಲಕ ಪಿ ಚಿದಂಬರಂ ರನ್ನು ವ್ಯಂಗ್ಯ ಮಾಡಿರುವ ರಾಮ್ ಗೋಪಾಲ್ ವರ್ಮ, ಮೋದಿ ಸರ್ಕಾರವನ್ನು ಮೆಚ್ಚಿಕೊಂಡಿದ್ದಾರೆ.
ಅಂದಹಾಗೆ, ಇಂದು (ಗುರುವಾರ) ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಿದಂಬರಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಅನುವು ಮಾಡಿಕೊಡಿವಂತೆ ಅವರನ್ನು ತಮ್ಮ ವಶಕ್ಕೆ ನೀಡಲು ಸಿಬಿಐ ಅಧಿಕಾರಿಗಳು ಕೋರಲಿದ್ದಾರೆ.